25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

ಕುವೆಟ್ಟು : ಮದ್ದಡ್ಕ ಆಲಂದಿಲ ಸಬರಬೈಲು ಸಂಪರ್ಕ ರಸ್ತೆಯ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ನೀರು ರಸ್ತೆಯಲ್ಲೆ ಹರಿಯುತ್ತಿದ್ದು ಸಂಚಾರಕ್ಕೆ ತೊಡಕಾಗಿದೆ.

ಈ ಪರಿಸರದಲ್ಲಿ ಚಿಕ್ಕದಾದ ಕಾಲು ಸಂಕ ಇದ್ದು ರಸ್ತೆಯ ಎರಡು ಬದಿಯಲ್ಲಿ ಚರಂಡಿಯಲ್ಲಿ ಮಣ್ಣು ತುಂಬಿದ್ದು ಸರಾಗವಾಗಿ ಹರಿದು ಹೋಗಬೇಕಾಗಿದ್ದ ನೀರು ಚರಂಡಿಯಲ್ಲಿ ಮಣ್ಣು ತುಂಬಿ ಈಗ ರಸ್ತೆಯಲ್ಲಿ ಹರಿದು ಹೋಗುತ್ತಿದೆ. ಸಮೀಪದಲ್ಲಿ ಮದರಸ ಇದ್ದು ಚಿಕ್ಕ ಚಿಕ್ಕ ಮಕ್ಕಳು ಸ್ಥಳೀಯ ಶಾಲೆಗೆ ಹೋಗುವ ಮಕ್ಕಳು ಈ ರಸ್ತೆಯಲ್ಲಿ ಸಾಗಬೇಕಾಗಿದೆ ರಸ್ತೆಯು ಮೂಡಬಿದ್ರೆ ಕಡೆ ಸಾಗುವ ಪ್ರಯಾಣಿಕರು ಪಡಂಗಡಿ ಪೊಯ್ಯೆ ಗುಡ್ಡೆ ಸಂಪರ್ಕವಾಗಿ ಹೆಚ್ಚಿನ ವಾಹನಗಳು ಈ ರಸ್ತೆಯನ್ನು ಅವಲಂಬಿಸಿದ್ದು ಕಿರಿದಾದ ಈ ರಸ್ತೆಯಲ್ಲಿ ಎದುರು ಕಡೆಯಿಂದ ಬರುವ ವಾಹನಗಳಿಗೆ ಸೈಡ್ ಕೊಡಲು ನಿಲ್ಲಿಸಿಯೇ ಹೋಗುವ ಅನಿವಾರ್ಯಕ್ಕೆ ವಾಹನ ಚಾಲಕರು ಸಿಲುಕಿದ್ದಾರೆ.

ಸಂಬಂಧಿತ ಇಲಾಖೆ ಜನಪ್ರತಿನಿಧಿಗಳು ಗಮನಿಸಿ ಶೀಘ್ರವಾಗಿ ಇದಕ್ಕೆ ಸ್ಪಂದನೆ ನೀಡಬೇಕಾಗಿ ಸಾರ್ವಜನಿಕರ ಅಗ್ರಹ ವ್ಯಕ್ತ ಪಡಿಸಿದ್ದಾರೆ.

Related posts

ಶಿಬಾಜೆ ದಲಿತ ಯುವಕ ಶ್ರೀಧರನ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ದಲಿತ ಸಂಘಟನೆಗಳ ನಿರಂತರ ಹೋರಾಟ: ಸಿ.ಐ.ಡಿ ತನಿಖೆಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ: ಡಿಎಸ್‌ಎಸ್ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಣೆ

Suddi Udaya

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya
error: Content is protected !!