23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

ಬೆಳ್ತಂಗಡಿ: ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್‌ನಲ್ಲಿ ಕಳೆದ 8 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ ಮಾತ್ರವಲ್ಲದೆ ನೆಲ್ಯಾಡಿ, ಕಡಬ ಜನತೆಯ ಮನೆ ಮಾತಾಗಿರುವ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ನಡೆಯುತ್ತಿದ್ದು ಖರೀದಿಗಾಗಿ ಜನರ ಬಾರಿ ಬೆಂಬಲ ವ್ಯಕ್ತ ವಾದ ಹಿನ್ನೆಲೆಯಲ್ಲಿ ಆಷಾಡ ಮಾರಾಟ ಕೆಲ ದಿನಗಳವರೆಗೆ ವಿಸ್ತರಿಸಲಾಗಿದೆ.

ಆಷಾಢ ಡಿಸ್ಕೌಂಟ್ ಸೇಲ್ ನಲ್ಲಿ ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್ ಸಿಗಲಿದ್ದು ಜನರು ಬಟ್ಟೆಗಳನ್ನು ಕೊಳ್ಳಲು ಮುಗಿಬಿದ್ದಿದ್ದಾರೆ.

ಉತ್ತಮ ಗುಣ ಮಟ್ಟದ ಬಟ್ಟೆ ಲಭ್ಯವಿದ್ದು ಬ್ರಾಂಡೆಡ್ ಬಟ್ಟೆಗಳು ಕೂಡ ವಿಶೇಷ ರಿಯಾಯಿತಿಯಲ್ಲಿ ಪಡೆಯಬಹುದಾಗಿದೆ. ಗ್ರಾಹಕರು ನಿರೀಕ್ಷೆಗೂ ಮೀರಿ ಖರೀದಿಯಲ್ಲಿ ತೊಡಗಿದ್ದು, ಉತ್ತಮ ಪ್ರತಿಕ್ರಿಯೆ ಮತ್ತು ಅಭಿಪ್ರಾಯದ ಮೇರೆಗೆ ಕೊಡುಗೆಯನ್ನು ವಿಸ್ತರಿಸಲಾಗಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಹಾಗೂ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya
error: Content is protected !!