July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

ಬೆಳ್ತಂಗಡಿ: ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್‌ನಲ್ಲಿ ಕಳೆದ 8 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ ಮಾತ್ರವಲ್ಲದೆ ನೆಲ್ಯಾಡಿ, ಕಡಬ ಜನತೆಯ ಮನೆ ಮಾತಾಗಿರುವ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ನಡೆಯುತ್ತಿದ್ದು ಖರೀದಿಗಾಗಿ ಜನರ ಬಾರಿ ಬೆಂಬಲ ವ್ಯಕ್ತ ವಾದ ಹಿನ್ನೆಲೆಯಲ್ಲಿ ಆಷಾಡ ಮಾರಾಟ ಕೆಲ ದಿನಗಳವರೆಗೆ ವಿಸ್ತರಿಸಲಾಗಿದೆ.

ಆಷಾಢ ಡಿಸ್ಕೌಂಟ್ ಸೇಲ್ ನಲ್ಲಿ ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್ ಸಿಗಲಿದ್ದು ಜನರು ಬಟ್ಟೆಗಳನ್ನು ಕೊಳ್ಳಲು ಮುಗಿಬಿದ್ದಿದ್ದಾರೆ.

ಉತ್ತಮ ಗುಣ ಮಟ್ಟದ ಬಟ್ಟೆ ಲಭ್ಯವಿದ್ದು ಬ್ರಾಂಡೆಡ್ ಬಟ್ಟೆಗಳು ಕೂಡ ವಿಶೇಷ ರಿಯಾಯಿತಿಯಲ್ಲಿ ಪಡೆಯಬಹುದಾಗಿದೆ. ಗ್ರಾಹಕರು ನಿರೀಕ್ಷೆಗೂ ಮೀರಿ ಖರೀದಿಯಲ್ಲಿ ತೊಡಗಿದ್ದು, ಉತ್ತಮ ಪ್ರತಿಕ್ರಿಯೆ ಮತ್ತು ಅಭಿಪ್ರಾಯದ ಮೇರೆಗೆ ಕೊಡುಗೆಯನ್ನು ವಿಸ್ತರಿಸಲಾಗಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya

ಪ್ರಸಿದ್ಧ ಗುಜರಾತ್ ಉದ್ಯಮಿ ಶಶಿಧ‌ರ್ ಶೆಟ್ಟಿ ನವಶಕ್ತಿ ಯವರಿಗೆ ಮಾತೃ ವಿಯೋಗ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ ನಿಧನ

Suddi Udaya

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!