27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಹನುಮಾನ್ ನಗರ ಬೊಳ್ಳುಕಲ್ ವತಿಯಿಂದ ಅಂಚೆ ಇಲಾಖೆ ಸೇವೆಯಿಂದ ನಿವೃತ್ತಿ ಹೊಂದಿದ ಡಾಕಯ್ಯ ಗೌಡ ಹಿರ್ಯ ಇವರಿಗೆ ಸೇವಾ ನಿವೃತ್ತಿಯ ಬೀಳ್ಕೊಡುಗೆ ಸಮಾರಂಭ ಹಾಗೂ ಭಜನಾ ಸೇವೆಯು ಜು 16ರಂದು ಮಂಡಳಿಯ ಕಾರ್ಯಾಲಯದಲ್ಲಿ ನಡೆಯಿತು.

ಸಭಾ ಅಧ್ಯಕ್ಷತೆಯನ್ನು ಮಂಡಳಿಯ ಅಧ್ಯಕ್ಷ ದಿನೇಶ್ ಗೌಡ ಕಲ್ಲಕುರ್ಣಿ ವಹಿಸಿದ್ದರು. ವೇದಿಕೆಯಲ್ಲಿ ಮಂಡಳಿಯ ಗೌರವಾಧ್ಯಕ್ಷ ಚೆನ್ನಪ್ಪ ಗೌಡ ಹಿರ್ಯ, ಮುಖ್ಯ ಅತಿಥಿಗಳಾಗಿ ವಿಠಲ ಶೆಟ್ಟಿ ಉಪ್ಪಡ್ಕ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಂಡಳಿಯ ಪದಾಧಿಕಾರಿಗಳು , ಸದಸ್ಯರು ಸೇರಿದಂತೆ ಭಕ್ತಾಭಿಮಾನಿಗಳು ಉಪಸಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related posts

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ವೇಣೂರು: ರವಿಚಂದ್ರ ಭಂಡಾರಿ ನಿಧನ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

Suddi Udaya
error: Content is protected !!