22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಹನುಮಾನ್ ನಗರ ಬೊಳ್ಳುಕಲ್ ವತಿಯಿಂದ ಅಂಚೆ ಇಲಾಖೆ ಸೇವೆಯಿಂದ ನಿವೃತ್ತಿ ಹೊಂದಿದ ಡಾಕಯ್ಯ ಗೌಡ ಹಿರ್ಯ ಇವರಿಗೆ ಸೇವಾ ನಿವೃತ್ತಿಯ ಬೀಳ್ಕೊಡುಗೆ ಸಮಾರಂಭ ಹಾಗೂ ಭಜನಾ ಸೇವೆಯು ಜು 16ರಂದು ಮಂಡಳಿಯ ಕಾರ್ಯಾಲಯದಲ್ಲಿ ನಡೆಯಿತು.

ಸಭಾ ಅಧ್ಯಕ್ಷತೆಯನ್ನು ಮಂಡಳಿಯ ಅಧ್ಯಕ್ಷ ದಿನೇಶ್ ಗೌಡ ಕಲ್ಲಕುರ್ಣಿ ವಹಿಸಿದ್ದರು. ವೇದಿಕೆಯಲ್ಲಿ ಮಂಡಳಿಯ ಗೌರವಾಧ್ಯಕ್ಷ ಚೆನ್ನಪ್ಪ ಗೌಡ ಹಿರ್ಯ, ಮುಖ್ಯ ಅತಿಥಿಗಳಾಗಿ ವಿಠಲ ಶೆಟ್ಟಿ ಉಪ್ಪಡ್ಕ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಂಡಳಿಯ ಪದಾಧಿಕಾರಿಗಳು , ಸದಸ್ಯರು ಸೇರಿದಂತೆ ಭಕ್ತಾಭಿಮಾನಿಗಳು ಉಪಸಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related posts

ಎಕ್ಸೆಲ್ ನಲ್ಲಿ ದ್ವಿತೀಯ ಪಿಯುಸಿ ರಾಜ್ಯ ಟಾಪರ್ಸ್ ಗೆ ಲಕ್ಷ ಮೊತ್ತದೊಂದಿಗೆ, ಸನ್ಮಾನ

Suddi Udaya

ಧರ್ಮಸ್ಥಳ : ‘ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ’ ಕಾರ್ಯಕ್ರಮ

Suddi Udaya

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya

ನಾಗರ ಹಾವಿನ ಮೊಟ್ಟೆಗಳ ರಕ್ಷಣೆ-16 ಮರಿಗಳಿಗೆ ಜೀವದಾನ

Suddi Udaya
error: Content is protected !!