24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

ವೇಣೂರು: ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಕರ್ನಾಟಕ ಸರಕಾರದಿಂದ ಜಮೀನು ಮಂಜೂರುಗೊಳಿಸುವಲ್ಲಿ ಶ್ರಮಿಸಿದ ಮಾಜಿ ಶಾಸಕ ದಿ.ವಸಂತ ಬಂಗೇರರ ಪರವಾಗಿ ಅವರ ಪತ್ನಿ ಸುಜೀತಾ ವಿ. ಬಂಗೇರರಿಗೆ ಕೃತಜ್ಞತೆಯೊಂದಿಗೆ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಕಾರ್ಯದರ್ಶಿ ರಾಕೇಶ್ ಕುಮಾರ್, ಕೋಶಾಧಿಕಾರಿ ಯೋಗೀಶ್ ಬಿಕೊಟ್ಟು, ಜೊತೆ ಕಾರ್ಯದರ್ಶಿ ಸತೀಶ್ ಪೂಜಾರಿ ಉಜಿರ್ದಡ್ಡ, ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ನಿತೇಶ್ ಕೋಟ್ಯಾನ್, ನಿರ್ದೇಶಕ ವಿಶ್ವನಾಥ ಪೂಜಾರಿ ದಡ್ಡಲ್ ಪಲ್ಕೆ, ಸಲಹೆಗಾರ ರಮೇಶ್ ಪೂಜಾರಿ ಪದ್ಮಾಯಿಮಜಲು, ಸಂಘದ ನಿರ್ದೇಶಕರುಗಳಾದ ಸುರೇಶ್ ಪೂಜಾರಿ ಸುಮುಖ, ರವಿಂದ್ರ ಪೂಜಾರಿ ಪಾಲ್ವಲೈ, ನವೀನ್ ಪೂಜಾರಿ ಪಚೇರಿ, ಶೇಖರ್ ಪೂಜಾರಿ ಪರದ್ಯಾರ್, ಶಾಲಿನಿ ವಿಶ್ವನಾಥ್ ಉಪಸ್ಥಿತರಿದ್ದರು.

Related posts

ಆಶುಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಕೊಯ್ಯೂರು: ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ನಿಧನ

Suddi Udaya

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya
error: Content is protected !!