22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

ವೇಣೂರು: ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಕರ್ನಾಟಕ ಸರಕಾರದಿಂದ ಜಮೀನು ಮಂಜೂರುಗೊಳಿಸುವಲ್ಲಿ ಶ್ರಮಿಸಿದ ಮಾಜಿ ಶಾಸಕ ದಿ.ವಸಂತ ಬಂಗೇರರ ಪರವಾಗಿ ಅವರ ಪತ್ನಿ ಸುಜೀತಾ ವಿ. ಬಂಗೇರರಿಗೆ ಕೃತಜ್ಞತೆಯೊಂದಿಗೆ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಕಾರ್ಯದರ್ಶಿ ರಾಕೇಶ್ ಕುಮಾರ್, ಕೋಶಾಧಿಕಾರಿ ಯೋಗೀಶ್ ಬಿಕೊಟ್ಟು, ಜೊತೆ ಕಾರ್ಯದರ್ಶಿ ಸತೀಶ್ ಪೂಜಾರಿ ಉಜಿರ್ದಡ್ಡ, ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ನಿತೇಶ್ ಕೋಟ್ಯಾನ್, ನಿರ್ದೇಶಕ ವಿಶ್ವನಾಥ ಪೂಜಾರಿ ದಡ್ಡಲ್ ಪಲ್ಕೆ, ಸಲಹೆಗಾರ ರಮೇಶ್ ಪೂಜಾರಿ ಪದ್ಮಾಯಿಮಜಲು, ಸಂಘದ ನಿರ್ದೇಶಕರುಗಳಾದ ಸುರೇಶ್ ಪೂಜಾರಿ ಸುಮುಖ, ರವಿಂದ್ರ ಪೂಜಾರಿ ಪಾಲ್ವಲೈ, ನವೀನ್ ಪೂಜಾರಿ ಪಚೇರಿ, ಶೇಖರ್ ಪೂಜಾರಿ ಪರದ್ಯಾರ್, ಶಾಲಿನಿ ವಿಶ್ವನಾಥ್ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ 

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಕಲರವ: ಮಡಂತ್ಯಾರು ಶೌರ್ಯ ಘಟಕದ ತoಡಕ್ಕೆ ಗೌರವಾರ್ಪಣೆ

Suddi Udaya

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಶಾಸಕ ಹರೀಶ್ ಪೂಂಜ ಇವರಿಗೆ ಮನವಿ

Suddi Udaya
error: Content is protected !!