September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

ವೇಣೂರು: ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಕರ್ನಾಟಕ ಸರಕಾರದಿಂದ ಜಮೀನು ಮಂಜೂರುಗೊಳಿಸುವಲ್ಲಿ ಶ್ರಮಿಸಿದ ಮಾಜಿ ಶಾಸಕ ದಿ.ವಸಂತ ಬಂಗೇರರ ಪರವಾಗಿ ಅವರ ಪತ್ನಿ ಸುಜೀತಾ ವಿ. ಬಂಗೇರರಿಗೆ ಕೃತಜ್ಞತೆಯೊಂದಿಗೆ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಕಾರ್ಯದರ್ಶಿ ರಾಕೇಶ್ ಕುಮಾರ್, ಕೋಶಾಧಿಕಾರಿ ಯೋಗೀಶ್ ಬಿಕೊಟ್ಟು, ಜೊತೆ ಕಾರ್ಯದರ್ಶಿ ಸತೀಶ್ ಪೂಜಾರಿ ಉಜಿರ್ದಡ್ಡ, ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ನಿತೇಶ್ ಕೋಟ್ಯಾನ್, ನಿರ್ದೇಶಕ ವಿಶ್ವನಾಥ ಪೂಜಾರಿ ದಡ್ಡಲ್ ಪಲ್ಕೆ, ಸಲಹೆಗಾರ ರಮೇಶ್ ಪೂಜಾರಿ ಪದ್ಮಾಯಿಮಜಲು, ಸಂಘದ ನಿರ್ದೇಶಕರುಗಳಾದ ಸುರೇಶ್ ಪೂಜಾರಿ ಸುಮುಖ, ರವಿಂದ್ರ ಪೂಜಾರಿ ಪಾಲ್ವಲೈ, ನವೀನ್ ಪೂಜಾರಿ ಪಚೇರಿ, ಶೇಖರ್ ಪೂಜಾರಿ ಪರದ್ಯಾರ್, ಶಾಲಿನಿ ವಿಶ್ವನಾಥ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya

ಗುರಿಪಳ್ಳ: ರಸ್ತೆಯ ಬದಿಯ ಚರಂಡಿಗೆ ಬಿದ್ದ ಬೈಕ್

Suddi Udaya

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ಉಜಿರೆ ಶುಭ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ “ಶುಭ-ಗೋಲ್ಡ್” ಸ್ಕೀಮ್ ಪ್ರಾರಂಭ: ಸಂಸ್ಥೆಯ ನೂತನ ರಾಯಭಾರಿ ಚಲನಚಿತ್ರ ನಟಿ ಸಿಂಚನ ಪಿ ರಾವ್ ರಿಂದ ಪೋಸ್ಟರ್ ಅನಾವರಣ

Suddi Udaya

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ‘ಸಂಪನ್ನಮ್–2026’ ಬೀಳ್ಕೊಡುಗೆ ಸಮಾರಂಭ

Suddi Udaya

ಪ್ರಬಂಧ ಸ್ಪರ್ಧೆ: ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!