April 2, 2025
Uncategorized

ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಿಂದ ರಕ್ಷಿತ್ ಶಿವರಾಂರವರಿಗೆ ಅಭಿನಂದನೆ

ವೇಣೂರು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವೇಣೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿದ ಕರ್ನಾಟಕ ಸರ್ಕಾರಕ್ಕೆ ಮತ್ತು ಈ ಜಮೀನು ಮಂಜೂರಾತಿಗಾಗಿ ಸರ್ಕಾರದ ಅಂತಿಮ ಅನುಮೋದನೆಗಾಗಿ ಅವಿರತ ಪ್ರಯತ್ನ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ನಿರ್ದೇಶಕರು ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಅಧ್ಯಕ್ಷರು, ಬೆಳ್ತಂಗಡಿ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷರಾದ ಪಿತಾಂಬರ ಹೇರಾಜೆ, ವೇಣೂರು ಸಂಘದ ಅಧ್ಯಕ್ಷರಾದ ಹರೀಶ್ ಪೊಕ್ಕಿ, ಕಾರ್ಯದರ್ಶಿ ರಾಕೇಶ್ ಮೂಡುಕೋಡಿ, ಕೋಶಾಧಿಕಾರಿ ಯೋಗಿಶ್ ಬಿಕ್ರೋಟ್ಟು, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾದ ನಿತೀಶ್ ಕೋಟ್ಯಾನ್ , ಬೆಳ್ತಂಗಡಿ ಸಂಘದ ನಿರ್ದೇಶಕರಾದ ವಿಶ್ವನಾಥ ದಡ್ಡಲಪಲ್ಕೆ, ಹಾಗೂ ಪ್ರಮುಖರಾದ ರಮೇಶ್ ಪೂಜಾರಿ ಪಡ್ಡಾಯಿಮಜಲು, ನವೀನ್ ಪಚ್ಚೇರಿ, ಸತೀಶ್ ಉಜಿರ್ದಡ್ಡ, ಶೇಖರ್ ಪೂಜಾರಿ, ಸುರೇಶ್ ಪೂಜಾರಿ ಕರಿಮಣೇಲು, ರವಿ ಪೂಜಾರಿ ಮೂಡುಕೊಡಿ ಉಪಸ್ಥಿತರಿದ್ದರು.

Related posts

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

Suddi Udaya

ಮಾಲಾಡಿ ಯುವಕ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವ

Suddi Udaya

ಅರಸಿನಮಕ್ಕಿ: ಕುಲಾಲರ ಸಂಘದ ವಿಶೇಷ ಮಾಸಿಕ ಸಭೆ

Suddi Udaya
error: Content is protected !!