23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

ಬೆಳ್ತಂಗಡಿ: ಸರಕಾರದ ಆದೇಶದಂತೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ ಕೈಗೊಂಡಿದ್ದು ನಾಗರಿಕರು ಸೂಕ್ತ ದಾಖಲೆಗಳನ್ನು ನೀಡಿ ಸಮೀಕ್ಷೆ ಗೆ ಸಹಕರಿಸಲು ಮುಖ್ಯಧಿಕಾರಿಯವರು ಮನವಿ ಮಾಡಿದ್ದಾರೆ.

Related posts

ಉಜಿರೆ ಸಂತ ಅಂತೋನಿ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

Suddi Udaya
error: Content is protected !!