23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

ನಾರಾವಿ: ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024 ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕು.ಸಂಗೀತಾ ಜಿ.ಹೆಗ್ಡೆ ಇವರು ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿರುತ್ತಾರೆ.

ಪ್ರಾಥಮಿಕ ಶಿಕ್ಷಣ ನಾರಾವಿಯಲ್ಲಿ ಪೂರೈಸಿ, ಹೈಸ್ಕೂಲ್ ವಿದ್ಯಾಭ್ಯಾಸ ಕಾರ್ಕಳ ಶ್ರೀ ನೇಮಿ ಸಾಗರ್ ಶಾಲೆ, ಪಿಯುಸಿ ಮತ್ತು ಡಿಗ್ರಿ ಆಳ್ವಾಸ್ ಮೂಡಬಿದ್ರೆಯಲ್ಲಿ ಪೂರೈಸಿದ್ದರು.

ಇವರು ನಾರಾವಿಯ ಸವಿತಾ ಹೆಗ್ಡೆಯವರ ಪುತ್ರಿಯಾಗಿದ್ದಾರೆ.

Related posts

ಜ.19-21: ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವ

Suddi Udaya

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!