25.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ಸೌತಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

ಕೊಕ್ಕಡ: ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ 23 ದೇವಸ್ಥಾನಗಳಿಗೆ ನೂತನ ವ್ಯವಸ್ಥಾಪನ ಸಮಿತಿ ರಚನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅದರಲ್ಲಿ ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನ ಒಂದಾಗಿದೆ

25 ವರ್ಷಕ್ಕಿಂತ ಮೇಲ್ಪಟ್ಟ ಆಸಕ್ತ ಭಕ್ತಾದಿಗಳು ಸದಸ್ಯತ್ವ ಕೋರಿ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ದಿನಾಂಕ 03-08-24ರ ಒಳಗೆ “ಆಯುಕ್ತರು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ, ಮಿಂಟೋ ಶ್ರೀ ಆಂಜನೇಯ ಭವನ, ಆಲೂರು ವೆಂಕಟರಾವ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು 560018 ಇಲ್ಲಿಗೆ ನೇರವಾಗಿ ಸಲ್ಲಿಸತಕ್ಕದ್ದು.

ನಿಗದಿತ ಅರ್ಜಿ ನಮೂನೆಯು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮತ್ತು www.itms.kar.gov.in ನಲ್ಲಿ ಲಭ್ಯವಿರುತ್ತದೆ.

Related posts

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

Suddi Udaya

ವೇಣೂರು: ಶ್ರೀ ದೇವಿ ಆದಿಶಕ್ತಿ ಭಜನಾ ಮಂದಿರ ಜೀರ್ಣೋದ್ದಾರ ಮತ್ತು ಅಭಿವೃದ್ದಿ ಕಾರ್ಯವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!