ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya

ಬಳಂಜ: ಗ್ರಾಮ ಪಂಚಾಯತ್ ಗೆ ಒಳಪಟ್ಟ ನಾಲ್ಕೂರು ಗ್ರಾಮದ ಅಲೈಮಾರ್ ಎಂಬಲ್ಲಿ ವಾಹನಗಳು ಓಡಾಡಲು ತುಂಬಾ ಕಷ್ಟವಾಗುತ್ತಿತ್ತು, ಈ ಮಣ್ಣಿನ ರಸ್ತೆಗೆ ಚರಲ್ ಹಾಕಿ, ದುರಸ್ಥಿಗೊಳಿಸಿ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶವನ್ನು ಸ್ಥಳಿಯರಾದ ಪ್ರಸಾದ್ ಪೂಜಾರಿ ರಾಮನಗರ, ಸಂದೇಶ್ ಶೆಟ್ಟಿ ಪೊನ್ನೆದಕಲ ಹಾಗೂ ಕಿರಣ್ ಶೆಟ್ಟಿ ಅಲೈಮಾರ್ ಬಳಂಜ ಕಲ್ಪಿಸಿದರು.

ಇವರ ಸೇವೆಗೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದರು.

Leave a Comment

error: Content is protected !!