25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಬಳಂಜ ಇವರ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವವರ ಸಹಾಯಾರ್ಥವಾಗಿ ಜಿಲ್ಲೆಯ ಹೆಸರಾಂತ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ವಿದುರಾತಿಥ್ಯ ರಣವೀಳ್ಯ ಎಂಬ ತಾಳಮದ್ದಳೆ ಕಾರ್ಯಕ್ರಮ ಇಂದು (ಜು.17) ಮಧ್ಯಾಹ್ನ ನಡೆಯಲಿದೆ.

ಬಳಂಜದಲ್ಲಿ ಹಲವಾರು ವರ್ಷಗಳಿಂದ ಸಮಾಜಮುಖಿ ಸೇವೆಯನ್ನು ನಡೆಸುತ್ತಾ ಬಂದಿರುವ ಶಿವಾಜಿ ಫ್ರೆಂಡ್ಸ್ ಕ್ಲಬ್ ಸದಸ್ಯರು ಈ ವರ್ಷವೂ ಅನಾರೋಗ್ಯದಲ್ಲಿರುವ ಬಡ ಕುಟುಂಬಗಳನ್ನು ಗುರುತಿಸಿ ಸಹಾಯಹಸ್ತ ನೀಡುವುದು ಮತ್ತು ಬಳಂಜ ಶಾಲೆಯಲ್ಲಿ ಈ ವರ್ಷ ಹತ್ತನೇ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಇಬ್ಬರು ವಿದ್ಯಾರ್ಥಿಗಳಾದ ಶರಣ್ಯ ಮತ್ತು ಮನ್ವಿತಾರಿಗೆ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಎಲ್ಲರೂ ಈ ಸಮಾರಂಭದಲ್ಲಿ ಭಾಗಿಯಾಗಬೇಕಾಗಿ ಕ್ಲಬ್ ನ ಅಧ್ಯಕ್ಷ ಹರೀಶ್ ದೇವಾಡಿಗ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್ ಕುಮಾರ್ ಕೆ.ತಿಳಿಸಿದ್ದಾರೆ.

Related posts

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮನಃಶಾಸ್ತ್ರ ವಿಭಾಗದಿಂದ ಕಾರ್ಯಾಗಾರ

Suddi Udaya

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎ.6-11: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ನೀಟ್ ಪರೀಕ್ಷೆಯಲ್ಲಿ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆ: ಅಖಿಲ ಭಾರತ ಮಟ್ಟದಲ್ಲಿ 88ನೇ ರ್‍ಯಾಂಕ್ ಪಡೆದ ಗಣೇಶ್

Suddi Udaya
error: Content is protected !!