25.8 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

ಕಾಶಿಪಟ್ಣ: ಇಲ್ಲಿಯ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿ 2024-2025ರ ನೂತನ ಸಮಿತಿ ರಚನೆಯು ನಡೆಯಿತು.

ಅಧ್ಯಕ್ಷರಾಗಿ ಯತೀಶ್ ಕೇದಿಗೆ, ಉಪಾಧ್ಯಕ್ಷರಾಗಿ ಸತೀಶ್ ಶೆಟ್ಟಿ ಕಿರೋಡಿ, ಕಾರ್ಯದರ್ಶಿಯಾಗಿ ಸುಭಾಶ್ ಶೆಟ್ಟಿ, ಕೋಶಾಧಿಕಾರಿಯಾಗಿ ರವೀಂದ್ರ ಪಿ , ಜೊತೆ ಕಾರ್ಯದರ್ಶಿಯಾಗಿ ಅಭಿಷೇಕ್ ಕೇದಿಗೆ,, ಕ್ರೀಡಾ ಸಮಿತಿ ನವೀನ್ ದೇವಾಡಿಗ, ಶಿವಪ್ರಸಾದ್ ಮೆರ್ಕಾಲ್ , ಪೂಜಾ ಸಮಿತಿ ಚಂದ್ರಶೇಖರ್ ಸೇನರಬೆಟ್ಟು ,ಹರ್ಷಿತ್ ಕೇಳ ,ವಿವಿತ್ ಶೆಟ್ಟಿ ಅಮೃತ್, ಗೌರವ ಸಲಹೆಗಾರು ರಾಜೇಶ್ ಕೇದಿಗೆ ,ರಾಘವೇಂದ್ರ ಕೇದಿಗೆ ,ಶಶಿಕಾಂತ್ ಇವರು ಆಯ್ಕೆಯಾಗಿದ್ದಾರೆ.

Related posts

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಳೆಂಜ ಗ್ರಾ.ಪಂ. ಹಾಗೂ ಜನನಿ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ

Suddi Udaya

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya

ಡಿ.6-8 ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಅಂಗವಾಗಿ ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜಿನಲ್ಲಿ ಸರಣಿ ಕಾರ್ಯಕ್ರಮಗಳು

Suddi Udaya
error: Content is protected !!