30.3 C
ಪುತ್ತೂರು, ಬೆಳ್ತಂಗಡಿ
May 19, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

ಕಾಶಿಪಟ್ಣ: ಇಲ್ಲಿಯ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿ 2024-2025ರ ನೂತನ ಸಮಿತಿ ರಚನೆಯು ನಡೆಯಿತು.

ಅಧ್ಯಕ್ಷರಾಗಿ ಯತೀಶ್ ಕೇದಿಗೆ, ಉಪಾಧ್ಯಕ್ಷರಾಗಿ ಸತೀಶ್ ಶೆಟ್ಟಿ ಕಿರೋಡಿ, ಕಾರ್ಯದರ್ಶಿಯಾಗಿ ಸುಭಾಶ್ ಶೆಟ್ಟಿ, ಕೋಶಾಧಿಕಾರಿಯಾಗಿ ರವೀಂದ್ರ ಪಿ , ಜೊತೆ ಕಾರ್ಯದರ್ಶಿಯಾಗಿ ಅಭಿಷೇಕ್ ಕೇದಿಗೆ,, ಕ್ರೀಡಾ ಸಮಿತಿ ನವೀನ್ ದೇವಾಡಿಗ, ಶಿವಪ್ರಸಾದ್ ಮೆರ್ಕಾಲ್ , ಪೂಜಾ ಸಮಿತಿ ಚಂದ್ರಶೇಖರ್ ಸೇನರಬೆಟ್ಟು ,ಹರ್ಷಿತ್ ಕೇಳ ,ವಿವಿತ್ ಶೆಟ್ಟಿ ಅಮೃತ್, ಗೌರವ ಸಲಹೆಗಾರು ರಾಜೇಶ್ ಕೇದಿಗೆ ,ರಾಘವೇಂದ್ರ ಕೇದಿಗೆ ,ಶಶಿಕಾಂತ್ ಇವರು ಆಯ್ಕೆಯಾಗಿದ್ದಾರೆ.

Related posts

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

Suddi Udaya
error: Content is protected !!