September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

ಕಾಶಿಪಟ್ಣ: ಇಲ್ಲಿಯ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿ 2024-2025ರ ನೂತನ ಸಮಿತಿ ರಚನೆಯು ನಡೆಯಿತು.

ಅಧ್ಯಕ್ಷರಾಗಿ ಯತೀಶ್ ಕೇದಿಗೆ, ಉಪಾಧ್ಯಕ್ಷರಾಗಿ ಸತೀಶ್ ಶೆಟ್ಟಿ ಕಿರೋಡಿ, ಕಾರ್ಯದರ್ಶಿಯಾಗಿ ಸುಭಾಶ್ ಶೆಟ್ಟಿ, ಕೋಶಾಧಿಕಾರಿಯಾಗಿ ರವೀಂದ್ರ ಪಿ , ಜೊತೆ ಕಾರ್ಯದರ್ಶಿಯಾಗಿ ಅಭಿಷೇಕ್ ಕೇದಿಗೆ,, ಕ್ರೀಡಾ ಸಮಿತಿ ನವೀನ್ ದೇವಾಡಿಗ, ಶಿವಪ್ರಸಾದ್ ಮೆರ್ಕಾಲ್ , ಪೂಜಾ ಸಮಿತಿ ಚಂದ್ರಶೇಖರ್ ಸೇನರಬೆಟ್ಟು ,ಹರ್ಷಿತ್ ಕೇಳ ,ವಿವಿತ್ ಶೆಟ್ಟಿ ಅಮೃತ್, ಗೌರವ ಸಲಹೆಗಾರು ರಾಜೇಶ್ ಕೇದಿಗೆ ,ರಾಘವೇಂದ್ರ ಕೇದಿಗೆ ,ಶಶಿಕಾಂತ್ ಇವರು ಆಯ್ಕೆಯಾಗಿದ್ದಾರೆ.

Related posts

ಶಿರ್ಲಾಲು: ದರ್ಖಾಸು ಮನೆಯ ರಾಜು ಗೌಡ ಹೃದಯಾಘಾತದಿಂದ ನಿಧನ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಚಂಡಿಕಾ ಹೋಮ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ ವಿಶೇಷ ಸೇವಾ ಯೋಜನೆ: ಉರಗ ಮಿತ್ರ ಸ್ನೇಕ್ ಅಶೋಕ್ ಗೆ ಗೌರವ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!