22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

ಕಾಶಿಪಟ್ಣ: ಇಲ್ಲಿಯ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿ 2024-2025ರ ನೂತನ ಸಮಿತಿ ರಚನೆಯು ನಡೆಯಿತು.

ಅಧ್ಯಕ್ಷರಾಗಿ ಯತೀಶ್ ಕೇದಿಗೆ, ಉಪಾಧ್ಯಕ್ಷರಾಗಿ ಸತೀಶ್ ಶೆಟ್ಟಿ ಕಿರೋಡಿ, ಕಾರ್ಯದರ್ಶಿಯಾಗಿ ಸುಭಾಶ್ ಶೆಟ್ಟಿ, ಕೋಶಾಧಿಕಾರಿಯಾಗಿ ರವೀಂದ್ರ ಪಿ , ಜೊತೆ ಕಾರ್ಯದರ್ಶಿಯಾಗಿ ಅಭಿಷೇಕ್ ಕೇದಿಗೆ,, ಕ್ರೀಡಾ ಸಮಿತಿ ನವೀನ್ ದೇವಾಡಿಗ, ಶಿವಪ್ರಸಾದ್ ಮೆರ್ಕಾಲ್ , ಪೂಜಾ ಸಮಿತಿ ಚಂದ್ರಶೇಖರ್ ಸೇನರಬೆಟ್ಟು ,ಹರ್ಷಿತ್ ಕೇಳ ,ವಿವಿತ್ ಶೆಟ್ಟಿ ಅಮೃತ್, ಗೌರವ ಸಲಹೆಗಾರು ರಾಜೇಶ್ ಕೇದಿಗೆ ,ರಾಘವೇಂದ್ರ ಕೇದಿಗೆ ,ಶಶಿಕಾಂತ್ ಇವರು ಆಯ್ಕೆಯಾಗಿದ್ದಾರೆ.

Related posts

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಅಳದಂಗಡಿ ಅರಮನೆಗೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಭೇಟಿ

Suddi Udaya

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾಗಿ ಸದಾನಂದ ಸಾಲಿಯಾನ್ ಬಳಂಜ ಆಯ್ಕೆ

Suddi Udaya

ಫೆ.4: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ, ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!