25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

ಕುವೆಟ್ಟು : ಮದ್ದಡ್ಕ ಆಲಂದಿಲ ಸಬರಬೈಲು ಸಂಪರ್ಕ ರಸ್ತೆಯ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ನೀರು ರಸ್ತೆಯಲ್ಲೆ ಹರಿಯುತ್ತಿದ್ದು ಸಂಚಾರಕ್ಕೆ ತೊಡಕಾಗಿದೆ.

ಈ ಪರಿಸರದಲ್ಲಿ ಚಿಕ್ಕದಾದ ಕಾಲು ಸಂಕ ಇದ್ದು ರಸ್ತೆಯ ಎರಡು ಬದಿಯಲ್ಲಿ ಚರಂಡಿಯಲ್ಲಿ ಮಣ್ಣು ತುಂಬಿದ್ದು ಸರಾಗವಾಗಿ ಹರಿದು ಹೋಗಬೇಕಾಗಿದ್ದ ನೀರು ಚರಂಡಿಯಲ್ಲಿ ಮಣ್ಣು ತುಂಬಿ ಈಗ ರಸ್ತೆಯಲ್ಲಿ ಹರಿದು ಹೋಗುತ್ತಿದೆ. ಸಮೀಪದಲ್ಲಿ ಮದರಸ ಇದ್ದು ಚಿಕ್ಕ ಚಿಕ್ಕ ಮಕ್ಕಳು ಸ್ಥಳೀಯ ಶಾಲೆಗೆ ಹೋಗುವ ಮಕ್ಕಳು ಈ ರಸ್ತೆಯಲ್ಲಿ ಸಾಗಬೇಕಾಗಿದೆ ರಸ್ತೆಯು ಮೂಡಬಿದ್ರೆ ಕಡೆ ಸಾಗುವ ಪ್ರಯಾಣಿಕರು ಪಡಂಗಡಿ ಪೊಯ್ಯೆ ಗುಡ್ಡೆ ಸಂಪರ್ಕವಾಗಿ ಹೆಚ್ಚಿನ ವಾಹನಗಳು ಈ ರಸ್ತೆಯನ್ನು ಅವಲಂಬಿಸಿದ್ದು ಕಿರಿದಾದ ಈ ರಸ್ತೆಯಲ್ಲಿ ಎದುರು ಕಡೆಯಿಂದ ಬರುವ ವಾಹನಗಳಿಗೆ ಸೈಡ್ ಕೊಡಲು ನಿಲ್ಲಿಸಿಯೇ ಹೋಗುವ ಅನಿವಾರ್ಯಕ್ಕೆ ವಾಹನ ಚಾಲಕರು ಸಿಲುಕಿದ್ದಾರೆ.

ಸಂಬಂಧಿತ ಇಲಾಖೆ ಜನಪ್ರತಿನಿಧಿಗಳು ಗಮನಿಸಿ ಶೀಘ್ರವಾಗಿ ಇದಕ್ಕೆ ಸ್ಪಂದನೆ ನೀಡಬೇಕಾಗಿ ಸಾರ್ವಜನಿಕರ ಅಗ್ರಹ ವ್ಯಕ್ತ ಪಡಿಸಿದ್ದಾರೆ.

Related posts

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

Suddi Udaya

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದನ್ನು ತಡೆಯಲು ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya
error: Content is protected !!