May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

ಬೆಳ್ತಂಗಡಿ: ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್‌ನಲ್ಲಿ ಕಳೆದ 8 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ ಮಾತ್ರವಲ್ಲದೆ ನೆಲ್ಯಾಡಿ, ಕಡಬ ಜನತೆಯ ಮನೆ ಮಾತಾಗಿರುವ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ನಡೆಯುತ್ತಿದ್ದು ಖರೀದಿಗಾಗಿ ಜನರ ಬಾರಿ ಬೆಂಬಲ ವ್ಯಕ್ತ ವಾದ ಹಿನ್ನೆಲೆಯಲ್ಲಿ ಆಷಾಡ ಮಾರಾಟ ಕೆಲ ದಿನಗಳವರೆಗೆ ವಿಸ್ತರಿಸಲಾಗಿದೆ.

ಆಷಾಢ ಡಿಸ್ಕೌಂಟ್ ಸೇಲ್ ನಲ್ಲಿ ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್ ಸಿಗಲಿದ್ದು ಜನರು ಬಟ್ಟೆಗಳನ್ನು ಕೊಳ್ಳಲು ಮುಗಿಬಿದ್ದಿದ್ದಾರೆ.

ಉತ್ತಮ ಗುಣ ಮಟ್ಟದ ಬಟ್ಟೆ ಲಭ್ಯವಿದ್ದು ಬ್ರಾಂಡೆಡ್ ಬಟ್ಟೆಗಳು ಕೂಡ ವಿಶೇಷ ರಿಯಾಯಿತಿಯಲ್ಲಿ ಪಡೆಯಬಹುದಾಗಿದೆ. ಗ್ರಾಹಕರು ನಿರೀಕ್ಷೆಗೂ ಮೀರಿ ಖರೀದಿಯಲ್ಲಿ ತೊಡಗಿದ್ದು, ಉತ್ತಮ ಪ್ರತಿಕ್ರಿಯೆ ಮತ್ತು ಅಭಿಪ್ರಾಯದ ಮೇರೆಗೆ ಕೊಡುಗೆಯನ್ನು ವಿಸ್ತರಿಸಲಾಗಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya

ಬೆಳಾಲು: ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಕ್ರಮ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya
error: Content is protected !!