ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

ಬೆಳ್ತಂಗಡಿ: ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್‌ನಲ್ಲಿ ಕಳೆದ 8 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ ಮಾತ್ರವಲ್ಲದೆ ನೆಲ್ಯಾಡಿ, ಕಡಬ ಜನತೆಯ ಮನೆ ಮಾತಾಗಿರುವ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ನಡೆಯುತ್ತಿದ್ದು ಖರೀದಿಗಾಗಿ ಜನರ ಬಾರಿ ಬೆಂಬಲ ವ್ಯಕ್ತ ವಾದ ಹಿನ್ನೆಲೆಯಲ್ಲಿ ಆಷಾಡ ಮಾರಾಟ ಕೆಲ ದಿನಗಳವರೆಗೆ ವಿಸ್ತರಿಸಲಾಗಿದೆ.

ಆಷಾಢ ಡಿಸ್ಕೌಂಟ್ ಸೇಲ್ ನಲ್ಲಿ ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್ ಸಿಗಲಿದ್ದು ಜನರು ಬಟ್ಟೆಗಳನ್ನು ಕೊಳ್ಳಲು ಮುಗಿಬಿದ್ದಿದ್ದಾರೆ.

ಉತ್ತಮ ಗುಣ ಮಟ್ಟದ ಬಟ್ಟೆ ಲಭ್ಯವಿದ್ದು ಬ್ರಾಂಡೆಡ್ ಬಟ್ಟೆಗಳು ಕೂಡ ವಿಶೇಷ ರಿಯಾಯಿತಿಯಲ್ಲಿ ಪಡೆಯಬಹುದಾಗಿದೆ. ಗ್ರಾಹಕರು ನಿರೀಕ್ಷೆಗೂ ಮೀರಿ ಖರೀದಿಯಲ್ಲಿ ತೊಡಗಿದ್ದು, ಉತ್ತಮ ಪ್ರತಿಕ್ರಿಯೆ ಮತ್ತು ಅಭಿಪ್ರಾಯದ ಮೇರೆಗೆ ಕೊಡುಗೆಯನ್ನು ವಿಸ್ತರಿಸಲಾಗಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಸಿಬ್ಬಂದಿ ಸಭೆ: ಮಕ್ಕಳ ಶಿಕ್ಷಣ, ಸುರಕ್ಷತೆ ಹಾಗೂ ಶಿಸ್ತಿಗೆ ಹೆಚ್ಚಿನ ಆದ್ಯತೆ

Suddi Udaya

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದಲ್ಲಿ ಸೇವೆ ಸಲ್ಲಿಸಿದವರಿಗೆ ಅಭಿನಂದನಾ ಸಭೆ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya
error: Content is protected !!