26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

ಬೆಳ್ತಂಗಡಿ: ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್‌ನಲ್ಲಿ ಕಳೆದ 8 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ ಮಾತ್ರವಲ್ಲದೆ ನೆಲ್ಯಾಡಿ, ಕಡಬ ಜನತೆಯ ಮನೆ ಮಾತಾಗಿರುವ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ನಡೆಯುತ್ತಿದ್ದು ಖರೀದಿಗಾಗಿ ಜನರ ಬಾರಿ ಬೆಂಬಲ ವ್ಯಕ್ತ ವಾದ ಹಿನ್ನೆಲೆಯಲ್ಲಿ ಆಷಾಡ ಮಾರಾಟ ಕೆಲ ದಿನಗಳವರೆಗೆ ವಿಸ್ತರಿಸಲಾಗಿದೆ.

ಆಷಾಢ ಡಿಸ್ಕೌಂಟ್ ಸೇಲ್ ನಲ್ಲಿ ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್ ಸಿಗಲಿದ್ದು ಜನರು ಬಟ್ಟೆಗಳನ್ನು ಕೊಳ್ಳಲು ಮುಗಿಬಿದ್ದಿದ್ದಾರೆ.

ಉತ್ತಮ ಗುಣ ಮಟ್ಟದ ಬಟ್ಟೆ ಲಭ್ಯವಿದ್ದು ಬ್ರಾಂಡೆಡ್ ಬಟ್ಟೆಗಳು ಕೂಡ ವಿಶೇಷ ರಿಯಾಯಿತಿಯಲ್ಲಿ ಪಡೆಯಬಹುದಾಗಿದೆ. ಗ್ರಾಹಕರು ನಿರೀಕ್ಷೆಗೂ ಮೀರಿ ಖರೀದಿಯಲ್ಲಿ ತೊಡಗಿದ್ದು, ಉತ್ತಮ ಪ್ರತಿಕ್ರಿಯೆ ಮತ್ತು ಅಭಿಪ್ರಾಯದ ಮೇರೆಗೆ ಕೊಡುಗೆಯನ್ನು ವಿಸ್ತರಿಸಲಾಗಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

Suddi Udaya

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya
error: Content is protected !!