24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಹನುಮಾನ್ ನಗರ ಬೊಳ್ಳುಕಲ್ ವತಿಯಿಂದ ಅಂಚೆ ಇಲಾಖೆ ಸೇವೆಯಿಂದ ನಿವೃತ್ತಿ ಹೊಂದಿದ ಡಾಕಯ್ಯ ಗೌಡ ಹಿರ್ಯ ಇವರಿಗೆ ಸೇವಾ ನಿವೃತ್ತಿಯ ಬೀಳ್ಕೊಡುಗೆ ಸಮಾರಂಭ ಹಾಗೂ ಭಜನಾ ಸೇವೆಯು ಜು 16ರಂದು ಮಂಡಳಿಯ ಕಾರ್ಯಾಲಯದಲ್ಲಿ ನಡೆಯಿತು.

ಸಭಾ ಅಧ್ಯಕ್ಷತೆಯನ್ನು ಮಂಡಳಿಯ ಅಧ್ಯಕ್ಷ ದಿನೇಶ್ ಗೌಡ ಕಲ್ಲಕುರ್ಣಿ ವಹಿಸಿದ್ದರು. ವೇದಿಕೆಯಲ್ಲಿ ಮಂಡಳಿಯ ಗೌರವಾಧ್ಯಕ್ಷ ಚೆನ್ನಪ್ಪ ಗೌಡ ಹಿರ್ಯ, ಮುಖ್ಯ ಅತಿಥಿಗಳಾಗಿ ವಿಠಲ ಶೆಟ್ಟಿ ಉಪ್ಪಡ್ಕ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಂಡಳಿಯ ಪದಾಧಿಕಾರಿಗಳು , ಸದಸ್ಯರು ಸೇರಿದಂತೆ ಭಕ್ತಾಭಿಮಾನಿಗಳು ಉಪಸಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ನಿಡ್ಲೆ ಗ್ರಾಮದ ಕಾಂಗ್ರೆಸ್ ಬೆಂಬಲಿಗರು ಹರೀಶ್ ಪೂಂಜ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ