22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಹನುಮಾನ್ ನಗರ ಬೊಳ್ಳುಕಲ್ ವತಿಯಿಂದ ಅಂಚೆ ಇಲಾಖೆ ಸೇವೆಯಿಂದ ನಿವೃತ್ತಿ ಹೊಂದಿದ ಡಾಕಯ್ಯ ಗೌಡ ಹಿರ್ಯ ಇವರಿಗೆ ಸೇವಾ ನಿವೃತ್ತಿಯ ಬೀಳ್ಕೊಡುಗೆ ಸಮಾರಂಭ ಹಾಗೂ ಭಜನಾ ಸೇವೆಯು ಜು 16ರಂದು ಮಂಡಳಿಯ ಕಾರ್ಯಾಲಯದಲ್ಲಿ ನಡೆಯಿತು.

ಸಭಾ ಅಧ್ಯಕ್ಷತೆಯನ್ನು ಮಂಡಳಿಯ ಅಧ್ಯಕ್ಷ ದಿನೇಶ್ ಗೌಡ ಕಲ್ಲಕುರ್ಣಿ ವಹಿಸಿದ್ದರು. ವೇದಿಕೆಯಲ್ಲಿ ಮಂಡಳಿಯ ಗೌರವಾಧ್ಯಕ್ಷ ಚೆನ್ನಪ್ಪ ಗೌಡ ಹಿರ್ಯ, ಮುಖ್ಯ ಅತಿಥಿಗಳಾಗಿ ವಿಠಲ ಶೆಟ್ಟಿ ಉಪ್ಪಡ್ಕ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಂಡಳಿಯ ಪದಾಧಿಕಾರಿಗಳು , ಸದಸ್ಯರು ಸೇರಿದಂತೆ ಭಕ್ತಾಭಿಮಾನಿಗಳು ಉಪಸಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related posts

ಸೆ.6: ರೆಖ್ಯದಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಚಂದ್ರ ನಿಧನ

Suddi Udaya

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya
error: Content is protected !!