July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಸರಕಾರಿ ಪ್ರೌಢಶಾಲೆಯು ‘ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯಮಟ್ಟದ ಶಾಲಾ ಪ್ರಶಸ್ತಿ’ಗೆ ಆಯ್ಕೆ

ಬೆಳ್ತಂಗಡಿ: ‘ಮಚ್ಚಿನ ‘ಎಂಬ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಆಶಾಕಿರಣವಾಗಿರುವ ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಹಿರಿಮೆಗೊಂದು ಪ್ರಶಸ್ತಿಯ ಗರಿ ಲಭಿಸಿದೆ.

ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್, ಇದರ ವತಿಯಿಂದ ಕೊಡಲ್ಪಡುವ ” ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯ ಮಟ್ಟದ ಶಾಲಾ ಪ್ರಶಸ್ತಿ 2024″ ಗೆ ಮಚ್ಚಿನ ಸರಕಾರಿ ಪ್ರೌಢಶಾಲೆ ಆಯ್ಕೆಯಾಗಿದೆ.


ಈ ಪ್ರಶಸ್ತಿಯು ರೂ. 10 ಸಾವಿರ ನಗದು ಪುರಸ್ಕಾರ ಹಾಗೂ ಹಸಿರು ನೈರ್ಮಲ್ಯ ಶಾಲಾ ಪ್ರಮಾಣಪತ್ರ ಒಳಗೊಂಡಿದೆ.

Related posts

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ಆರೋಪಿಯ ಬಂಧನ

Suddi Udaya
error: Content is protected !!