September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

ವೇಣೂರು: ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಕರ್ನಾಟಕ ಸರಕಾರದಿಂದ ಜಮೀನು ಮಂಜೂರುಗೊಳಿಸುವಲ್ಲಿ ಶ್ರಮಿಸಿದ ಮಾಜಿ ಶಾಸಕ ದಿ.ವಸಂತ ಬಂಗೇರರ ಪರವಾಗಿ ಅವರ ಪತ್ನಿ ಸುಜೀತಾ ವಿ. ಬಂಗೇರರಿಗೆ ಕೃತಜ್ಞತೆಯೊಂದಿಗೆ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಕಾರ್ಯದರ್ಶಿ ರಾಕೇಶ್ ಕುಮಾರ್, ಕೋಶಾಧಿಕಾರಿ ಯೋಗೀಶ್ ಬಿಕೊಟ್ಟು, ಜೊತೆ ಕಾರ್ಯದರ್ಶಿ ಸತೀಶ್ ಪೂಜಾರಿ ಉಜಿರ್ದಡ್ಡ, ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ನಿತೇಶ್ ಕೋಟ್ಯಾನ್, ನಿರ್ದೇಶಕ ವಿಶ್ವನಾಥ ಪೂಜಾರಿ ದಡ್ಡಲ್ ಪಲ್ಕೆ, ಸಲಹೆಗಾರ ರಮೇಶ್ ಪೂಜಾರಿ ಪದ್ಮಾಯಿಮಜಲು, ಸಂಘದ ನಿರ್ದೇಶಕರುಗಳಾದ ಸುರೇಶ್ ಪೂಜಾರಿ ಸುಮುಖ, ರವಿಂದ್ರ ಪೂಜಾರಿ ಪಾಲ್ವಲೈ, ನವೀನ್ ಪೂಜಾರಿ ಪಚೇರಿ, ಶೇಖರ್ ಪೂಜಾರಿ ಪರದ್ಯಾರ್, ಶಾಲಿನಿ ವಿಶ್ವನಾಥ್ ಉಪಸ್ಥಿತರಿದ್ದರು.

Related posts

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya

ಲಾಯಿಲ :ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿ ಆಂಗ್ಲ ಮಾಧ್ಯಮ ಉದ್ಘಾಟನೆ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಉರುವಾಲು ಹಾಗೂ ಪದ್ಮುಂಜ ಶ್ರೀ ವರಾಮಹಾಲಕ್ಷ್ಮಿ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya
error: Content is protected !!