Uncategorized

ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಿಂದ ರಕ್ಷಿತ್ ಶಿವರಾಂರವರಿಗೆ ಅಭಿನಂದನೆ

ವೇಣೂರು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವೇಣೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿದ ಕರ್ನಾಟಕ ಸರ್ಕಾರಕ್ಕೆ ಮತ್ತು ಈ ಜಮೀನು ಮಂಜೂರಾತಿಗಾಗಿ ಸರ್ಕಾರದ ಅಂತಿಮ ಅನುಮೋದನೆಗಾಗಿ ಅವಿರತ ಪ್ರಯತ್ನ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ನಿರ್ದೇಶಕರು ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಅಧ್ಯಕ್ಷರು, ಬೆಳ್ತಂಗಡಿ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷರಾದ ಪಿತಾಂಬರ ಹೇರಾಜೆ, ವೇಣೂರು ಸಂಘದ ಅಧ್ಯಕ್ಷರಾದ ಹರೀಶ್ ಪೊಕ್ಕಿ, ಕಾರ್ಯದರ್ಶಿ ರಾಕೇಶ್ ಮೂಡುಕೋಡಿ, ಕೋಶಾಧಿಕಾರಿ ಯೋಗಿಶ್ ಬಿಕ್ರೋಟ್ಟು, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾದ ನಿತೀಶ್ ಕೋಟ್ಯಾನ್ , ಬೆಳ್ತಂಗಡಿ ಸಂಘದ ನಿರ್ದೇಶಕರಾದ ವಿಶ್ವನಾಥ ದಡ್ಡಲಪಲ್ಕೆ, ಹಾಗೂ ಪ್ರಮುಖರಾದ ರಮೇಶ್ ಪೂಜಾರಿ ಪಡ್ಡಾಯಿಮಜಲು, ನವೀನ್ ಪಚ್ಚೇರಿ, ಸತೀಶ್ ಉಜಿರ್ದಡ್ಡ, ಶೇಖರ್ ಪೂಜಾರಿ, ಸುರೇಶ್ ಪೂಜಾರಿ ಕರಿಮಣೇಲು, ರವಿ ಪೂಜಾರಿ ಮೂಡುಕೊಡಿ ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಮೋಹನ ರವರಿಗೆ ಚಿನ್ನದ ಪದಕ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಇಂದಬೆಟ್ಟು: ಕಲ್ಲಾಜೆ ಶಾಲೆಯ ಶಿಕ್ಷಕಿ ಅಪ್ಪಿ ಪೂಜಾರ್ತಿ ಯಾನೆ ಆಶಾಲತಾ ನಿಧನ

Suddi Udaya

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

Suddi Udaya
error: Content is protected !!