July 23, 2026
ಕರಾವಳಿಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ

ಬೆಳ್ತಂಗಡಿ : ಬೆಳ್ತಂಗಡಿ ನದಿಗಳಾದ ಮೃತ್ಯುಂಜಯ ಸೋಮಾವತಿ ಕಪಿಲ
ನೇತ್ರಾವತಿ ನದಿ ಮೈತುಂಬಿ ಹರಿಯುತ್ತಿರುವ ಕಾರಣ ಮತ್ತು ಕುಮಾರಧಾರ ನದಿ ತುಂಬಿ ಹರಿಯುವುದರಿಂದ ಸಂಗಮ ಕ್ಷೇತ್ರ
ಉಪ್ಪಿನಂಗಡಿಯ ಸಹಸ್ರ ಲಿಂಗೇಶ್ವರ ದೇವಸ್ಥಾನದಲ್ಲಿ ಸಂಗಮವಾಗುವ
ಸಾಧ್ಯತೆ ಇದೆ ಎಂದು ಭಕ್ತರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಕುಮಾರಧಾರ ಮತ್ತು ನೇತ್ರಾವತಿ ನದಿ ಇಲ್ಲಿ ತುಂಬಿ ಹರಿಯುತ್ತಿದೆ. ಕಳೆದ ಕೆಲ ವಷ೯ಗಳಿಂದ ಈ ಸಂಗಮ ನಡೆದಿಲ್ಲ. ಆದರೆ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಈ ವಷ೯ ಸಂಗಮವಾಗಬಹುದು.
ಎಂಬ ನಿರೀಕ್ಷೆ ಭಕ್ತರಲ್ಲಿ ಮೂಡಿದೆ.

Related posts

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಬೆಳ್ತಂಗಡಿ – ಉಪ್ಪಿನಂಗಡಿ ಅರಣ್ಯ ಉಪವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಪ್ರಕರಣ, ಬೆಳೆ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜರಿಂದ ಪರಿಹಾರ ಮೊತ್ತದ ಚೆಕ್ ವಿತರಣೆ

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಎ.ಆರ್.ಎಂ ಕಿಯಾ ಆರು ವರ್ಷದ ಯಶಸ್ಸು: 9,000ನೇ ಕಾರು ವಿತರಣೆ

Suddi Udaya

ಮಾಲಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya
error: Content is protected !!