September 6, 2026
ಕರಾವಳಿಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ

ಬೆಳ್ತಂಗಡಿ : ಬೆಳ್ತಂಗಡಿ ನದಿಗಳಾದ ಮೃತ್ಯುಂಜಯ ಸೋಮಾವತಿ ಕಪಿಲ
ನೇತ್ರಾವತಿ ನದಿ ಮೈತುಂಬಿ ಹರಿಯುತ್ತಿರುವ ಕಾರಣ ಮತ್ತು ಕುಮಾರಧಾರ ನದಿ ತುಂಬಿ ಹರಿಯುವುದರಿಂದ ಸಂಗಮ ಕ್ಷೇತ್ರ
ಉಪ್ಪಿನಂಗಡಿಯ ಸಹಸ್ರ ಲಿಂಗೇಶ್ವರ ದೇವಸ್ಥಾನದಲ್ಲಿ ಸಂಗಮವಾಗುವ
ಸಾಧ್ಯತೆ ಇದೆ ಎಂದು ಭಕ್ತರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಕುಮಾರಧಾರ ಮತ್ತು ನೇತ್ರಾವತಿ ನದಿ ಇಲ್ಲಿ ತುಂಬಿ ಹರಿಯುತ್ತಿದೆ. ಕಳೆದ ಕೆಲ ವಷ೯ಗಳಿಂದ ಈ ಸಂಗಮ ನಡೆದಿಲ್ಲ. ಆದರೆ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಈ ವಷ೯ ಸಂಗಮವಾಗಬಹುದು.
ಎಂಬ ನಿರೀಕ್ಷೆ ಭಕ್ತರಲ್ಲಿ ಮೂಡಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya

ಧರ್ಮಸ್ಥಳ : ‘ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ’ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರ

Suddi Udaya
error: Content is protected !!