25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

ಬೆಳ್ತಂಗಡಿ: ಕಣಿಯೂರು ಮಹಾವಿಷ್ಣು ಭಜನಾ ಮಂದಿರ ಬಳಿ ವಿದ್ಯುತ್ ತಂತಿ ಸ್ಪರ್ಶಿಸಿ ರಾಷ್ಟ್ರ ಪಕ್ಷಿ ನವಿಲು ಸತ್ತು ಬಿದ್ದ ಘಟನೆ ನಡೆದಿದೆ.

ಸ್ಥಳೀಯರಾದ ಕಣಿಯೂರು ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

Related posts

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

Suddi Udaya

ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ

Suddi Udaya

ಉಜಿರೆ- ಉಪ್ಪಿನಂಗಡಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಡಿಸ್ಕೌಂಟ್ 50-50 ಸೇಲ್

Suddi Udaya
error: Content is protected !!