23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

ಬೆಳ್ತಂಗಡಿ: ಉಜಿರೆ ಟಿ.ಬಿ ಕ್ರಾಸ್ ಹಳೇಪೇಟೆ ಮನ್ಹಾ ಕಾಂಪ್ಲೆಕ್ಸ್ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ರೋಗ ಭಾದಿತ ಅಡಿಕೆ ಕೃಷಿಗೆ ಪ್ರಸ್ತುತ ಪರ್ಯಾಯ ಬೆಳೆಯಾಗಿ ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶವಾಗಿದೆ.

ಉತ್ತಮ ತಳಿಯ ಹೈಬ್ರಿಡ್ ಕಾಳು ಮೆಣಸು ಸಸಿಗೆ ರೂ.29 ಕ್ಕೆ ಸಿಗಲಿದೆ. ಸೈಮವುಡ್ ಆಧಾರ ಸ್ತಂಭದ ಮೂಲಕ ಕಾಳುಮೆಣಸು ನಾಟಿ ಮಾಡಿಕೊಡಲಾಗುವುದು. ಆಧುನಿಕ ಮಾದರಿ ಆಧಾರ ಸ್ತಂಭದ ಮೂಲಕ ಕಾಳುಮೆಣಸು ಬೆಳೆಯಲು ಸಸಿ ಮತ್ತು ಪರಿಕರಗಳನ್ನು ಒದಗಿಸಲಾಗುವುದು, ವಿಯೆಟ್ನಂ ಟೆಕ್ನಾಲಜಿಯ (Pepper Supporting Pillar) ನಲ್ಲಿ ಕಾಳುಮೆಣಸನ್ನು ಹಾಕಿಕೊಡಲಾಗುತ್ತದೆ ಹಾಗೂ ಎಲ್ಲಾ ರೀತಿಯ ಹಣ್ಣಿನ ಸಸಿಗಳು ದೊರೆಯುತ್ತದೆ ಎಂದು ಸಂಸ್ಥೆಯ ಮಾಲಕ ತಿಳಿಸಿದ್ದಾರೆ.

ಮಾಹಿತಿಗಾಗಿ : ಲಕ್ಷ್ಮಣ್ ಬಿ.ಎಸ್. 8197383421, 9483886221 ಸಂಪರ್ಕಿಸಬಹುದು.

Related posts

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಕಳೆಂಜದಲ್ಲಿ ಲೋಲಾಕ್ಷರ ಮನೆ ಪಂಚಾಂಗ ಕಿತ್ತೆಸೆದ ಅರಣ್ಯ ಇಲಾಖೆ:ಬಡವನ ಮೇಲೆ ಅರಣ್ಯಧಿಕಾರಿಗಳ ದೌರ್ಜನ್ಯದ ವಿರುದ್ಧ ತಿರುಗಿ ಬಿದ್ದ ಶಾಸಕರು

Suddi Udaya

ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿ.29: ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya
error: Content is protected !!