23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

ಬೆಳ್ತಂಗಡಿ: ಉಜಿರೆ ಟಿ.ಬಿ ಕ್ರಾಸ್ ಹಳೇಪೇಟೆ ಮನ್ಹಾ ಕಾಂಪ್ಲೆಕ್ಸ್ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ರೋಗ ಭಾದಿತ ಅಡಿಕೆ ಕೃಷಿಗೆ ಪ್ರಸ್ತುತ ಪರ್ಯಾಯ ಬೆಳೆಯಾಗಿ ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶವಾಗಿದೆ.

ಉತ್ತಮ ತಳಿಯ ಹೈಬ್ರಿಡ್ ಕಾಳು ಮೆಣಸು ಸಸಿಗೆ ರೂ.29 ಕ್ಕೆ ಸಿಗಲಿದೆ. ಸೈಮವುಡ್ ಆಧಾರ ಸ್ತಂಭದ ಮೂಲಕ ಕಾಳುಮೆಣಸು ನಾಟಿ ಮಾಡಿಕೊಡಲಾಗುವುದು. ಆಧುನಿಕ ಮಾದರಿ ಆಧಾರ ಸ್ತಂಭದ ಮೂಲಕ ಕಾಳುಮೆಣಸು ಬೆಳೆಯಲು ಸಸಿ ಮತ್ತು ಪರಿಕರಗಳನ್ನು ಒದಗಿಸಲಾಗುವುದು, ವಿಯೆಟ್ನಂ ಟೆಕ್ನಾಲಜಿಯ (Pepper Supporting Pillar) ನಲ್ಲಿ ಕಾಳುಮೆಣಸನ್ನು ಹಾಕಿಕೊಡಲಾಗುತ್ತದೆ ಹಾಗೂ ಎಲ್ಲಾ ರೀತಿಯ ಹಣ್ಣಿನ ಸಸಿಗಳು ದೊರೆಯುತ್ತದೆ ಎಂದು ಸಂಸ್ಥೆಯ ಮಾಲಕ ತಿಳಿಸಿದ್ದಾರೆ.

ಮಾಹಿತಿಗಾಗಿ : ಲಕ್ಷ್ಮಣ್ ಬಿ.ಎಸ್. 8197383421, 9483886221 ಸಂಪರ್ಕಿಸಬಹುದು.

Related posts

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಕಕ್ಕಿಂಜೆ ರಸ್ತೆಯ ಮಧ್ಯೆ ಕೆಟ್ಟು ನಿಂತ ಲಾರಿ: ಒಂದು ಗಂಟೆಗಿಂತ ಅಧಿಕ ಕಾಲ ಟ್ರಾಫಿಕ್ ಜಾಮ್

Suddi Udaya
error: Content is protected !!