22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

ಬೆಳ್ತಂಗಡಿ: ಉಜಿರೆ ಟಿ.ಬಿ ಕ್ರಾಸ್ ಹಳೇಪೇಟೆ ಮನ್ಹಾ ಕಾಂಪ್ಲೆಕ್ಸ್ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ರೋಗ ಭಾದಿತ ಅಡಿಕೆ ಕೃಷಿಗೆ ಪ್ರಸ್ತುತ ಪರ್ಯಾಯ ಬೆಳೆಯಾಗಿ ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶವಾಗಿದೆ.

ಉತ್ತಮ ತಳಿಯ ಹೈಬ್ರಿಡ್ ಕಾಳು ಮೆಣಸು ಸಸಿಗೆ ರೂ.29 ಕ್ಕೆ ಸಿಗಲಿದೆ. ಸೈಮವುಡ್ ಆಧಾರ ಸ್ತಂಭದ ಮೂಲಕ ಕಾಳುಮೆಣಸು ನಾಟಿ ಮಾಡಿಕೊಡಲಾಗುವುದು. ಆಧುನಿಕ ಮಾದರಿ ಆಧಾರ ಸ್ತಂಭದ ಮೂಲಕ ಕಾಳುಮೆಣಸು ಬೆಳೆಯಲು ಸಸಿ ಮತ್ತು ಪರಿಕರಗಳನ್ನು ಒದಗಿಸಲಾಗುವುದು, ವಿಯೆಟ್ನಂ ಟೆಕ್ನಾಲಜಿಯ (Pepper Supporting Pillar) ನಲ್ಲಿ ಕಾಳುಮೆಣಸನ್ನು ಹಾಕಿಕೊಡಲಾಗುತ್ತದೆ ಹಾಗೂ ಎಲ್ಲಾ ರೀತಿಯ ಹಣ್ಣಿನ ಸಸಿಗಳು ದೊರೆಯುತ್ತದೆ ಎಂದು ಸಂಸ್ಥೆಯ ಮಾಲಕ ತಿಳಿಸಿದ್ದಾರೆ.

ಮಾಹಿತಿಗಾಗಿ : ಲಕ್ಷ್ಮಣ್ ಬಿ.ಎಸ್. 8197383421, 9483886221 ಸಂಪರ್ಕಿಸಬಹುದು.

Related posts

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ದ್ವಿತೀಯ ಸೋಪಾನ, ಗರಿ, ಚರಣ ಪರೀಕ್ಷೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

Suddi Udaya

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya

ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿಯ ಸಂಧ್ಯಾ ಸಚಿನ್ ಸುಳ್ಯ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆ

Suddi Udaya

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya
error: Content is protected !!