April 12, 2025
ಪ್ರಮುಖ ಸುದ್ದಿ

ನದಿಗಳಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ:ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ

ಬೆಳ್ತಂಗಡಿ: ಗುರುವಾರ ಸಂಜೆ ಸುರಿದ ಮಳೆಗೆ ನದಿಗಳಲ್ಲಿ ಉಕ್ಕಿ ಹರಿಯುತ್ತಿದೆ. ಗಾಳಿ,ಮಳೆಗೆ ಮರ ಬಿದ್ದ ಪರಿಣಾಮ ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ ಯಾಯಿತು.

ಲಾಯಿಲ ಸೋಮಾವತಿ ನದಿ ಉಕ್ಕಿ ಹರಿಯುತ್ತಿರುವುದು

ಧಮ೯ಸ್ಥಳ ನೇತ್ರಾವತಿ ಸ್ನಾನ ಘಟ್ಟ
ಶಿಶಿಲದಲ್ಲಿ ಕಿಂಡಿ ಅಣೆಕಟ್ಟು ವರೆಗೆ ಪ್ರವಾಹ ಹರಿದು ಬಂದಿದೆ. ಕೊಲ್ಲಿ ಕಂಬಳ ಕರೆ ತನಕ ಪ್ರವಾಹ ಬಂದಿದೆ.

ಕೊಲ್ಲಿ ದೇವಸ್ಥಾನದ ಬಳಿಯ ನೇತ್ರಾವತಿ ನದಿ

ಧಮ೯ಸ್ಥಳ ನೇತ್ರಾವತಿ. ಸ್ನಾನ ಘಟ್ಟದಲ್ಲಿ ಪ್ರವಾಹ ಉಕ್ಕಿ ಹರಿಯುತ್ತಿದ್ದು, ದಬೆ೯ದಡ್ಡದಲ್ಲಿ ಕಪಿಲ ನದಿಯಲ್ಲಿ ಪ್ರವಾಹ ಬಂದಿದೆ.

ನಾವೂರು ಕೈ ಕೈಕಂಬದಲ್ಲಿ ರಸ್ತೆಗೆ ಮರ ಬಿದ್ದಿರುವುದು

ಶಿಶಿಲ ದೇವಸ್ಥಾನದ ಬಳಿಯ ಕಿಂಡಿ ಅಣೆಕಟ್ಟು ಮುಳುಗಿರುವುದು

——————————————————-

ಪಜಿರಡ್ಕದಲ್ಲಿ‌ ದೇವಸ್ಥಾನದ ತನಕ ನೀರು ಹರಿದು ಬಂದಿದೆ. ನಾವೂರು ಕೈಕಂಬದಲ್ಲಿ ರಸ್ತೆಗೆ ಸಂಚಾರಕ್ಕೆ ಅಡ್ಡಿಯಾಗಿದೆ.

——————————————————

ದಬೆ೯ತಡ್ಕ ಮತ್ತು ಕಲ್ಮಂಜದ ಪಜಿರಡ್ಕ ದಲ್ಲಿ‌ ಪ್ರವಾಹ

Related posts

ಕಲ್ಮಂಜ ಗ್ರಾಮ ಪಂಚಾಯತ್ ವತಿಯಿಂದ ನಿಡಿಗಲ್ ಪರಿಸರದ ಚರಂಡಿಗಳ ಸ್ವಚ್ಛತೆ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

Suddi Udaya
error: Content is protected !!