July 23, 2026
ಪ್ರಮುಖ ಸುದ್ದಿ

ನದಿಗಳಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ:ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ

ಬೆಳ್ತಂಗಡಿ: ಗುರುವಾರ ಸಂಜೆ ಸುರಿದ ಮಳೆಗೆ ನದಿಗಳಲ್ಲಿ ಉಕ್ಕಿ ಹರಿಯುತ್ತಿದೆ. ಗಾಳಿ,ಮಳೆಗೆ ಮರ ಬಿದ್ದ ಪರಿಣಾಮ ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ ಯಾಯಿತು.

ಲಾಯಿಲ ಸೋಮಾವತಿ ನದಿ ಉಕ್ಕಿ ಹರಿಯುತ್ತಿರುವುದು

ಧಮ೯ಸ್ಥಳ ನೇತ್ರಾವತಿ ಸ್ನಾನ ಘಟ್ಟ
ಶಿಶಿಲದಲ್ಲಿ ಕಿಂಡಿ ಅಣೆಕಟ್ಟು ವರೆಗೆ ಪ್ರವಾಹ ಹರಿದು ಬಂದಿದೆ. ಕೊಲ್ಲಿ ಕಂಬಳ ಕರೆ ತನಕ ಪ್ರವಾಹ ಬಂದಿದೆ.

ಕೊಲ್ಲಿ ದೇವಸ್ಥಾನದ ಬಳಿಯ ನೇತ್ರಾವತಿ ನದಿ

ಧಮ೯ಸ್ಥಳ ನೇತ್ರಾವತಿ. ಸ್ನಾನ ಘಟ್ಟದಲ್ಲಿ ಪ್ರವಾಹ ಉಕ್ಕಿ ಹರಿಯುತ್ತಿದ್ದು, ದಬೆ೯ದಡ್ಡದಲ್ಲಿ ಕಪಿಲ ನದಿಯಲ್ಲಿ ಪ್ರವಾಹ ಬಂದಿದೆ.

ನಾವೂರು ಕೈ ಕೈಕಂಬದಲ್ಲಿ ರಸ್ತೆಗೆ ಮರ ಬಿದ್ದಿರುವುದು

ಶಿಶಿಲ ದೇವಸ್ಥಾನದ ಬಳಿಯ ಕಿಂಡಿ ಅಣೆಕಟ್ಟು ಮುಳುಗಿರುವುದು

——————————————————-

ಪಜಿರಡ್ಕದಲ್ಲಿ‌ ದೇವಸ್ಥಾನದ ತನಕ ನೀರು ಹರಿದು ಬಂದಿದೆ. ನಾವೂರು ಕೈಕಂಬದಲ್ಲಿ ರಸ್ತೆಗೆ ಸಂಚಾರಕ್ಕೆ ಅಡ್ಡಿಯಾಗಿದೆ.

——————————————————

ದಬೆ೯ತಡ್ಕ ಮತ್ತು ಕಲ್ಮಂಜದ ಪಜಿರಡ್ಕ ದಲ್ಲಿ‌ ಪ್ರವಾಹ

Related posts

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ನೇಮಕ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!