ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya

ನಾವರ: ನಾವರ ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿ , ಕೆನರಾ ಇಂಜಿನಿಯರಿಂಗ್ ಕಾಲೇಜು ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಎನ್. ವೀರೇಂದ್ರ ಕುಮಾರ್ ಜೈನ್, ವಿಜಯ ಕುಮಾರ್ ಜೈನ್, ನಿತ್ಯಾನಂದ ಎನ್. ಯೋಗ ಕ್ಷೇಮ ನಾವರ, ಪುಷ್ಪಾವತಿ ನಾವರ, ಆಶಾ ಕಾರ್ಯಕರ್ತೆ ಶ್ರೀಮತಿ ಗಿರಿಜಾ, ಅಜಿತ್ ಕುಮಾರ್, ಜ್ವಾಲಿನಿ ಅಮ್ಮ ನಡೀಮಾರು, ವಿದ್ಯಾರ್ಥಿ ನಾಯಕಿ ಕುಮಾರಿ ರಾಶ್ಯ ಶೆಟ್ಟಿ ಇವರ ನೇತೃತ್ವದ 11 ಜನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Comment

error: Content is protected !!