July 23, 2026
Uncategorized

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

ಕುವೆಟ್ಟು: ಮದ್ದಡ್ಕ ಪರಿಸರದ ಹಲವು ಕಡೆ ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ತ್ಯಾಜ್ಯ ಕಸ ಬಾಟ್ಲಿಗಳನ್ನು ಸುರಿಯುತ್ತಿರುವುದು ಕಂಡು ಬಂದಿದೆ.

ಮದ್ದಡ್ಕ ಸಮೀಪದ ಸುಂಟಾನ್ ಗುರಿ ಎಂಬಲ್ಲಿ ಚರಂಡಿಯಲ್ಲಿ ಹಲವು ಕಡೆ ಕಸವು ಬಹಳಷ್ಟು ತುಂಬಿಕೊಂಡಿದ್ದು ಒಳಗೆ ನೀರು ನಿಂತು ಕೊಳೆತ ದುರುವಾಸನೆ ಬರುತ್ತಿದೆ. ಮಳೆಗಾಲದ ಸಂದರ್ಭದಲ್ಲಿ ರೋಗ ಹರಡುವ ಬೀತಿಯಲ್ಲಿದ್ದಾರೆ ಜನರು.

ಚರಂಡಿಯ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಕೆಲವು ಕಡೆ ಚರಂಡಿಯನ್ನು ಮುಚ್ಚದೆ ಇದ್ದ ಕಾರಣ ಕಿಡಿ ಗೇಡಿಗಳು ಇದರ ಒಳಗೆ ತ್ಯಾಜ್ಯ ಸುರಿಯುತ್ತಿದ್ದು ತಕ್ಷಣ ಹೆದ್ದಾರಿ ಕಾಮಗಾರಿಯ ನಡೆಸುವ ಗುತ್ತಿಗೆದಾರರಿಗೆ ಸಂಬಂಧ ಪಟ್ಟ ಇಲಾಖೆಯವರು ಗಮನಕ್ಕೆ ತಂದು ಸಾರ್ವಜನಿಕರ ಆರೋಗ್ಯದ‌ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅತಿ ದೊಡ್ಡ ಪುಷ್ಪ ರಂಗೋಲಿ ಬಿಡಿಸಿದ ವಿದ್ಯಾರ್ಥಿನಿ ಶ್ರದ್ಧಾ ಶೆಟ್ಟಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya

ಜೆ ಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ

Suddi Udaya

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಪೊಸಳ್ಳಿ ಬಿ.ಸಿ.ರೋಡು: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya
error: Content is protected !!