September 6, 2026
Uncategorized

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

ಕುವೆಟ್ಟು: ಮದ್ದಡ್ಕ ಪರಿಸರದ ಹಲವು ಕಡೆ ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ತ್ಯಾಜ್ಯ ಕಸ ಬಾಟ್ಲಿಗಳನ್ನು ಸುರಿಯುತ್ತಿರುವುದು ಕಂಡು ಬಂದಿದೆ.

ಮದ್ದಡ್ಕ ಸಮೀಪದ ಸುಂಟಾನ್ ಗುರಿ ಎಂಬಲ್ಲಿ ಚರಂಡಿಯಲ್ಲಿ ಹಲವು ಕಡೆ ಕಸವು ಬಹಳಷ್ಟು ತುಂಬಿಕೊಂಡಿದ್ದು ಒಳಗೆ ನೀರು ನಿಂತು ಕೊಳೆತ ದುರುವಾಸನೆ ಬರುತ್ತಿದೆ. ಮಳೆಗಾಲದ ಸಂದರ್ಭದಲ್ಲಿ ರೋಗ ಹರಡುವ ಬೀತಿಯಲ್ಲಿದ್ದಾರೆ ಜನರು.

ಚರಂಡಿಯ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಕೆಲವು ಕಡೆ ಚರಂಡಿಯನ್ನು ಮುಚ್ಚದೆ ಇದ್ದ ಕಾರಣ ಕಿಡಿ ಗೇಡಿಗಳು ಇದರ ಒಳಗೆ ತ್ಯಾಜ್ಯ ಸುರಿಯುತ್ತಿದ್ದು ತಕ್ಷಣ ಹೆದ್ದಾರಿ ಕಾಮಗಾರಿಯ ನಡೆಸುವ ಗುತ್ತಿಗೆದಾರರಿಗೆ ಸಂಬಂಧ ಪಟ್ಟ ಇಲಾಖೆಯವರು ಗಮನಕ್ಕೆ ತಂದು ಸಾರ್ವಜನಿಕರ ಆರೋಗ್ಯದ‌ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ , ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

Suddi Udaya

ನಾಲ್ಕೂರು: ನಿಟ್ಟಡ್ಕ, ಪುಣ್ಕೆದೊಟ್ಟು, ಪರಿಸರದಲ್ಲಿ ಹೆಚ್ಚಿದ ಚಿರತೆ ಕಾಟ, ಭಯಭೀತರಾದ ಗ್ರಾಮಸ್ಥರು

Suddi Udaya

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

– ಐದು ವರ್ಷಗಳ ಸಾಧನೆಯ ಸಂಭ್ರಮದಲ್ಲಿರುವ ಪ್ರತಿಷ್ಠಿತ ಎಕ್ಸೆಲ್ ವಿದ್ಯಾಸಂಸ್ಥೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ. -ವಿದ್ಯಾ ಗಣಪತಿ ದೇವರ ವಿಗ್ರಹ ಅನಾವರಣ,ಎಕ್ಸೆಲ್ ಪಂಚ ಪರ್ವ. -ಕಡಿಮೆ ಅವಧಿಯಲ್ಲಿ ಯಶಸ್ವಿನ ಶಿಖರವೇರಿದೆ ಎಕ್ಸೆಲ್ ವಿದ್ಯಾ ಸಂಸ್ಥೆ:ಡಿ.ಕೆ ಶಿವಕುಮಾರ್

Suddi Udaya
error: Content is protected !!