23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

ಬೆಳ್ತಂಗಡಿ: ತಾಲೂಕಿನಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಮಿತ್ತಬಾಗಿಲು ಗ್ರಾಮದ ಕೊಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ತುಂಬಿ ಹರಿಯುತ್ತಿದೆ.

ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಕಂಬಳದ ಗದ್ದೆಗೆ ನದಿ ನೀರು ನುಗ್ಗಿರುವ ಕಾರಣ ಮೈದಾನ ಸಂಪೂರ್ಣವಾಗಿ ಜಲಾವೃತವಾಗಿದೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya

ಹತ್ಯಡ್ಕ: ದರ್ಭೆತಡ್ಕ ನಿವಾಸಿ ಶ್ರೀಮತಿ ಪದ್ಮಾಕ್ಷಿ ಗೋಗಟೆ ನಿಧನ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya
error: Content is protected !!