July 25, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

ನಡ :ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆಗೊಂಡಿದೆ. “ಗಣಿತ ಪ್ರಯೋಗಶಾಲೆ” “ಹಿಂದಿ ಸ್ಮಾರ್ಟ್ ಕ್ಲಾಸ್” “ವನಸಿರಿ ಔಷಧೀಯ ಸಸ್ಯ ವನ” “ATL ಟಿಂಕರಿಂಗ್ ವಿಜ್ಞಾನ ಲ್ಯಾಬ್” ಸಂಪೂರ್ಣ ಶಾಲೆಗೆ ಸೋಲಾರ್ ವ್ಯವಸ್ಥೆ, ಸುಸಜ್ಜಿತ ಗ್ರಂಥಾಲಯ , “ಸಮಾಜ ವಿಜ್ಞಾನ ಕ್ರಿಯೇಟಿವ್ ಕ್ಲಾಸ್” ಶಾಲೆಯ‌ ಸುತ್ತ-ಮುತ್ತ ಹಚ್ಚ ಹಸುರಾದ ಲಾನ್ ಅಳವಡಿಕೆ, Pot ನಲ್ಲಿ ಮತ್ತು ತೂಗು ಬುಟ್ಟಿಗಳಲ್ಲಿ ಬೆಳೆಸಲಾಗಿರುವ ನೂರಾರು ಬಗೆಯ ಅಲಂಕಾರಿಕ ಗಿಡಗಳು, ಎರಡು ಎಕರೆಯಲ್ಲಿ ಬೆಳೆಸಲಾಗುತ್ತಿರುವ ಅಡಿಕೆ ತೋಟ, ಅಕ್ಷರ ಕೈತೋಟ, ತರಕಾರಿ ತೋಟ , ಶಾಲೆಯ ಸರ್ವಾಂಗೀಣ ಅಭಿವೃದ್ಧಿಯ ಆಕರ್ಷಣೆಯಾಗಿದೆ. ಮುಖ್ಯ ಶಿಕ್ಷಕರ ಮತ್ತು ಎಲ್ಲಾ ಶಿಕ್ಷಕರ ಶ್ರಮದ ಪ್ರತಿಫಲ 2024ನೇ ಸಾಲಿನ ಶ್ರೀ ಸತ್ಯ ಸಾಯಿ ಸೇವಾ ಟ್ರಸ್ಟ್ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ವತಿಯಿಂದ ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024 ಪ್ರಶಸ್ತಿಗೆ ಆಯ್ಕೆಗೊಂಡಿದ್ದು ಇದೇ ತಿಂಗಳ 27 ನೇ ತಾರೀಖು ರೂ 10,000 ನಗದು ಬಹುಮಾನ ಮತ್ತು ಪ್ರಶಸ್ತಿಯನ್ನು ಸ್ವೀಕರಿಸಲಿದೆ.

Related posts

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಬೇಡಿ: ಅಭಿನಂದನ್ ಹರೀಶ್ ಕುಮಾರ್

Suddi Udaya

ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ಜ. 24- ಫೆ. 2 ರವರಿಗೆ ಕಾಜೂರು ಉರೂಸ್ ಮಹಾ ಸಂಭ್ರಮ : ಜ. 30 ಬ್ರಹತ್ ಝಿಕ್ರ್ ಮಜ್ಲಿಸ್ ಹಾಗೂ ಮುಸಾಫಿರ್ ಖಾನ ಕಟ್ಟಡ ಉದ್ಘಾಟನೆ; ಫೆ. 2 ಉರೂಸ್ ಸಮಾರೋಪ- ಮಹಾ ಅನ್ನದಾನ

Suddi Udaya

ಬಂಗೇರರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸೋಣ……

Suddi Udaya
error: Content is protected !!