23.3 C
ಪುತ್ತೂರು, ಬೆಳ್ತಂಗಡಿ
May 18, 2025
ಕರಾವಳಿಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ

ಬೆಳ್ತಂಗಡಿ : ಬೆಳ್ತಂಗಡಿ ನದಿಗಳಾದ ಮೃತ್ಯುಂಜಯ ಸೋಮಾವತಿ ಕಪಿಲ
ನೇತ್ರಾವತಿ ನದಿ ಮೈತುಂಬಿ ಹರಿಯುತ್ತಿರುವ ಕಾರಣ ಮತ್ತು ಕುಮಾರಧಾರ ನದಿ ತುಂಬಿ ಹರಿಯುವುದರಿಂದ ಸಂಗಮ ಕ್ಷೇತ್ರ
ಉಪ್ಪಿನಂಗಡಿಯ ಸಹಸ್ರ ಲಿಂಗೇಶ್ವರ ದೇವಸ್ಥಾನದಲ್ಲಿ ಸಂಗಮವಾಗುವ
ಸಾಧ್ಯತೆ ಇದೆ ಎಂದು ಭಕ್ತರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಕುಮಾರಧಾರ ಮತ್ತು ನೇತ್ರಾವತಿ ನದಿ ಇಲ್ಲಿ ತುಂಬಿ ಹರಿಯುತ್ತಿದೆ. ಕಳೆದ ಕೆಲ ವಷ೯ಗಳಿಂದ ಈ ಸಂಗಮ ನಡೆದಿಲ್ಲ. ಆದರೆ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಈ ವಷ೯ ಸಂಗಮವಾಗಬಹುದು.
ಎಂಬ ನಿರೀಕ್ಷೆ ಭಕ್ತರಲ್ಲಿ ಮೂಡಿದೆ.

Related posts

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ಸಾರ್ಟಿಸಿ ಬಸ್ ಮಂಜೂರು – ಶಾಸಕರ ಶಿಫಾರಸ್ಸಿನಂತೆ ಬಸ್ಸು ಮಂಜೂರಾಗಿದ್ದರೆ, ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ- ಬಸ್ಸು ಮಂಜೂರು ಮಾಡಿಸಿದ್ದು, ನಾನೇ ಎಂದು ನಾನು ಪ್ರಮಾಣ ಮಾಡುತ್ತೇನೆ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸವಾಲು

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ: 23 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ; ದತ್ತಿನಿಧಿ ಸಮರ್ಪಣೆ

Suddi Udaya

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

Suddi Udaya
error: Content is protected !!