September 6, 2026
ಕರಾವಳಿಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ

ಬೆಳ್ತಂಗಡಿ : ಬೆಳ್ತಂಗಡಿ ನದಿಗಳಾದ ಮೃತ್ಯುಂಜಯ ಸೋಮಾವತಿ ಕಪಿಲ
ನೇತ್ರಾವತಿ ನದಿ ಮೈತುಂಬಿ ಹರಿಯುತ್ತಿರುವ ಕಾರಣ ಮತ್ತು ಕುಮಾರಧಾರ ನದಿ ತುಂಬಿ ಹರಿಯುವುದರಿಂದ ಸಂಗಮ ಕ್ಷೇತ್ರ
ಉಪ್ಪಿನಂಗಡಿಯ ಸಹಸ್ರ ಲಿಂಗೇಶ್ವರ ದೇವಸ್ಥಾನದಲ್ಲಿ ಸಂಗಮವಾಗುವ
ಸಾಧ್ಯತೆ ಇದೆ ಎಂದು ಭಕ್ತರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಕುಮಾರಧಾರ ಮತ್ತು ನೇತ್ರಾವತಿ ನದಿ ಇಲ್ಲಿ ತುಂಬಿ ಹರಿಯುತ್ತಿದೆ. ಕಳೆದ ಕೆಲ ವಷ೯ಗಳಿಂದ ಈ ಸಂಗಮ ನಡೆದಿಲ್ಲ. ಆದರೆ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಈ ವಷ೯ ಸಂಗಮವಾಗಬಹುದು.
ಎಂಬ ನಿರೀಕ್ಷೆ ಭಕ್ತರಲ್ಲಿ ಮೂಡಿದೆ.

Related posts

ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಕೇವಲ 3 ತಿಂಗಳಲ್ಲಿಗ್ಯಾರಂಟಿಗಳನ್ನು, ಅನುಷ್ಠಾನಗೊಳಿಸಿದೆ:ಎಂಎಲ್ಸಿ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಶ್ರೀಕಾಂತ್ ನನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya
error: Content is protected !!