25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

ತೆಂಕಕಾರಂದೂರು: ಕಾಪಿನಡ್ಕ ಗೆಳೆಯರ ಬಳಗದ 27ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಸಂತೋಷ್ ಕುಮಾರ್ ಮತ್ತು ಇಂದುಶೇಖರ್ ಇವರ ಉಪಸ್ಥಿತಿಯಲ್ಲಿ ಜರುಗಿತು.

ಗೆಳೆಯರ ಬಳಗದ ಮಾಜಿ ಅಧ್ಯಕ್ಷ ಪ್ರವೀಣ್ ಕುಮಾರ್ ಅಧ್ಯಕ್ಷತೆ ವಹಿಸಿದರು. ಈ ವೇಳೆ ಹಿಂದಿನ ವರ್ಷದ ಲೆಕ್ಕಾಚಾರ ಮಂಡನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಲತೀಶ್ ಎ.ಆರ್., ಕಾರ್ಯದರ್ಶಿಯಾಗಿ ಯತೀನ್ ಕುಮಾರ್, ಕೋಶಾಧಿಕಾರಿಯಾಗಿ ಲೋಕೇಶ್, ಉಪಾಧ್ಯಕ್ಷರಾಗಿ ಪ್ರದೀಪ್ ಕುಮಾರ್, ಜೊತೆಕಾರ್ಯದರ್ಶಿಯಾಗಿ ರಾಕೇಶ್, ಕ್ರೀಡಾ ಕಾರ್ಯದರ್ಶಿಯಾಗಿ ಆದಿ, ಸಿರಾಜ್ ಮತ್ತು ಒಟ್ಟು 17 ಮಂದಿಯ ಕಾರ್ಯಕಾರಿ ಸಮಿತಿ ರಚನೆ ಮಾಡಲಾಯಿತು.

Related posts

ಮಾಲಾಡಿಯಲ್ಲಿ ಜನಸ್ಪಂದನ ಸಭೆ

Suddi Udaya

ಇಂದಬೆಟ್ಟು ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮೂರನೇ ಶನಿವಾರ ಬ್ಯಾಗ್ ರಹಿತ ದಿನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

Suddi Udaya
error: Content is protected !!