April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

ಬೆಳ್ತಂಗಡಿ: ಉಜಿರೆ ಟಿ.ಬಿ ಕ್ರಾಸ್ ಹಳೇಪೇಟೆ ಮನ್ಹಾ ಕಾಂಪ್ಲೆಕ್ಸ್ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ರೋಗ ಭಾದಿತ ಅಡಿಕೆ ಕೃಷಿಗೆ ಪ್ರಸ್ತುತ ಪರ್ಯಾಯ ಬೆಳೆಯಾಗಿ ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶವಾಗಿದೆ.

ಉತ್ತಮ ತಳಿಯ ಹೈಬ್ರಿಡ್ ಕಾಳು ಮೆಣಸು ಸಸಿಗೆ ರೂ.29 ಕ್ಕೆ ಸಿಗಲಿದೆ. ಸೈಮವುಡ್ ಆಧಾರ ಸ್ತಂಭದ ಮೂಲಕ ಕಾಳುಮೆಣಸು ನಾಟಿ ಮಾಡಿಕೊಡಲಾಗುವುದು. ಆಧುನಿಕ ಮಾದರಿ ಆಧಾರ ಸ್ತಂಭದ ಮೂಲಕ ಕಾಳುಮೆಣಸು ಬೆಳೆಯಲು ಸಸಿ ಮತ್ತು ಪರಿಕರಗಳನ್ನು ಒದಗಿಸಲಾಗುವುದು, ವಿಯೆಟ್ನಂ ಟೆಕ್ನಾಲಜಿಯ (Pepper Supporting Pillar) ನಲ್ಲಿ ಕಾಳುಮೆಣಸನ್ನು ಹಾಕಿಕೊಡಲಾಗುತ್ತದೆ ಹಾಗೂ ಎಲ್ಲಾ ರೀತಿಯ ಹಣ್ಣಿನ ಸಸಿಗಳು ದೊರೆಯುತ್ತದೆ ಎಂದು ಸಂಸ್ಥೆಯ ಮಾಲಕ ತಿಳಿಸಿದ್ದಾರೆ.

ಮಾಹಿತಿಗಾಗಿ : ಲಕ್ಷ್ಮಣ್ ಬಿ.ಎಸ್. 8197383421, 9483886221 ಸಂಪರ್ಕಿಸಬಹುದು.

Related posts

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!