38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

ಬೆಳ್ತಂಗಡಿ: ಉಜಿರೆ ಟಿ.ಬಿ ಕ್ರಾಸ್ ಹಳೇಪೇಟೆ ಮನ್ಹಾ ಕಾಂಪ್ಲೆಕ್ಸ್ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ರೋಗ ಭಾದಿತ ಅಡಿಕೆ ಕೃಷಿಗೆ ಪ್ರಸ್ತುತ ಪರ್ಯಾಯ ಬೆಳೆಯಾಗಿ ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶವಾಗಿದೆ.

ಉತ್ತಮ ತಳಿಯ ಹೈಬ್ರಿಡ್ ಕಾಳು ಮೆಣಸು ಸಸಿಗೆ ರೂ.29 ಕ್ಕೆ ಸಿಗಲಿದೆ. ಸೈಮವುಡ್ ಆಧಾರ ಸ್ತಂಭದ ಮೂಲಕ ಕಾಳುಮೆಣಸು ನಾಟಿ ಮಾಡಿಕೊಡಲಾಗುವುದು. ಆಧುನಿಕ ಮಾದರಿ ಆಧಾರ ಸ್ತಂಭದ ಮೂಲಕ ಕಾಳುಮೆಣಸು ಬೆಳೆಯಲು ಸಸಿ ಮತ್ತು ಪರಿಕರಗಳನ್ನು ಒದಗಿಸಲಾಗುವುದು, ವಿಯೆಟ್ನಂ ಟೆಕ್ನಾಲಜಿಯ (Pepper Supporting Pillar) ನಲ್ಲಿ ಕಾಳುಮೆಣಸನ್ನು ಹಾಕಿಕೊಡಲಾಗುತ್ತದೆ ಹಾಗೂ ಎಲ್ಲಾ ರೀತಿಯ ಹಣ್ಣಿನ ಸಸಿಗಳು ದೊರೆಯುತ್ತದೆ ಎಂದು ಸಂಸ್ಥೆಯ ಮಾಲಕ ತಿಳಿಸಿದ್ದಾರೆ.

ಮಾಹಿತಿಗಾಗಿ : ಲಕ್ಷ್ಮಣ್ ಬಿ.ಎಸ್. 8197383421, 9483886221 ಸಂಪರ್ಕಿಸಬಹುದು.

Related posts

ಉಜಿರೆ: ಮುಂಡತ್ತೋಡಿ ನಿವಾಸಿ ಪದ್ಮಣ್ಣ ಗೌಡ ನಿಧನ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ -ಕಾಲೇಜು ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಮತದಾನ

Suddi Udaya

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya
error: Content is protected !!