24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

ಬೆಳ್ತಂಗಡಿ: ಉಜಿರೆ ಟಿ.ಬಿ ಕ್ರಾಸ್ ಹಳೇಪೇಟೆ ಮನ್ಹಾ ಕಾಂಪ್ಲೆಕ್ಸ್ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ರೋಗ ಭಾದಿತ ಅಡಿಕೆ ಕೃಷಿಗೆ ಪ್ರಸ್ತುತ ಪರ್ಯಾಯ ಬೆಳೆಯಾಗಿ ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶವಾಗಿದೆ.

ಉತ್ತಮ ತಳಿಯ ಹೈಬ್ರಿಡ್ ಕಾಳು ಮೆಣಸು ಸಸಿಗೆ ರೂ.29 ಕ್ಕೆ ಸಿಗಲಿದೆ. ಸೈಮವುಡ್ ಆಧಾರ ಸ್ತಂಭದ ಮೂಲಕ ಕಾಳುಮೆಣಸು ನಾಟಿ ಮಾಡಿಕೊಡಲಾಗುವುದು. ಆಧುನಿಕ ಮಾದರಿ ಆಧಾರ ಸ್ತಂಭದ ಮೂಲಕ ಕಾಳುಮೆಣಸು ಬೆಳೆಯಲು ಸಸಿ ಮತ್ತು ಪರಿಕರಗಳನ್ನು ಒದಗಿಸಲಾಗುವುದು, ವಿಯೆಟ್ನಂ ಟೆಕ್ನಾಲಜಿಯ (Pepper Supporting Pillar) ನಲ್ಲಿ ಕಾಳುಮೆಣಸನ್ನು ಹಾಕಿಕೊಡಲಾಗುತ್ತದೆ ಹಾಗೂ ಎಲ್ಲಾ ರೀತಿಯ ಹಣ್ಣಿನ ಸಸಿಗಳು ದೊರೆಯುತ್ತದೆ ಎಂದು ಸಂಸ್ಥೆಯ ಮಾಲಕ ತಿಳಿಸಿದ್ದಾರೆ.

ಮಾಹಿತಿಗಾಗಿ : ಲಕ್ಷ್ಮಣ್ ಬಿ.ಎಸ್. 8197383421, 9483886221 ಸಂಪರ್ಕಿಸಬಹುದು.

Related posts

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

Suddi Udaya

ಕೊಕ್ಕಡ ಜೇಸಿ ಕಪಿಲಾ ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya

ರಿಕ್ಷಾ ಸ್ಕೂಟಿಗೆ ಡಿಕ್ಕಿ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ಸರ್ಕಾರಿ ಅಧಿಕಾರಿ, ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು: ಸಿಎಂ ಡಿಕೆಶಿ ಸೂಚನೆ -ರಾಜ್ಯ ಸರ್ಕಾರದಿಂದ ಆದೇಶ

Suddi Udaya

ವೇಣೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆ

Suddi Udaya
error: Content is protected !!