22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

ಬೆಳ್ತಂಗಡಿ: ಉಜಿರೆ ಟಿ.ಬಿ ಕ್ರಾಸ್ ಹಳೇಪೇಟೆ ಮನ್ಹಾ ಕಾಂಪ್ಲೆಕ್ಸ್ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ರೋಗ ಭಾದಿತ ಅಡಿಕೆ ಕೃಷಿಗೆ ಪ್ರಸ್ತುತ ಪರ್ಯಾಯ ಬೆಳೆಯಾಗಿ ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶವಾಗಿದೆ.

ಉತ್ತಮ ತಳಿಯ ಹೈಬ್ರಿಡ್ ಕಾಳು ಮೆಣಸು ಸಸಿಗೆ ರೂ.29 ಕ್ಕೆ ಸಿಗಲಿದೆ. ಸೈಮವುಡ್ ಆಧಾರ ಸ್ತಂಭದ ಮೂಲಕ ಕಾಳುಮೆಣಸು ನಾಟಿ ಮಾಡಿಕೊಡಲಾಗುವುದು. ಆಧುನಿಕ ಮಾದರಿ ಆಧಾರ ಸ್ತಂಭದ ಮೂಲಕ ಕಾಳುಮೆಣಸು ಬೆಳೆಯಲು ಸಸಿ ಮತ್ತು ಪರಿಕರಗಳನ್ನು ಒದಗಿಸಲಾಗುವುದು, ವಿಯೆಟ್ನಂ ಟೆಕ್ನಾಲಜಿಯ (Pepper Supporting Pillar) ನಲ್ಲಿ ಕಾಳುಮೆಣಸನ್ನು ಹಾಕಿಕೊಡಲಾಗುತ್ತದೆ ಹಾಗೂ ಎಲ್ಲಾ ರೀತಿಯ ಹಣ್ಣಿನ ಸಸಿಗಳು ದೊರೆಯುತ್ತದೆ ಎಂದು ಸಂಸ್ಥೆಯ ಮಾಲಕ ತಿಳಿಸಿದ್ದಾರೆ.

ಮಾಹಿತಿಗಾಗಿ : ಲಕ್ಷ್ಮಣ್ ಬಿ.ಎಸ್. 8197383421, 9483886221 ಸಂಪರ್ಕಿಸಬಹುದು.

Related posts

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ನೇಮಕ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

Suddi Udaya

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya

ಟೀಂ ಅಭಯಹಸ್ತ ವತಿಯಿಂದ ಅಳದಂಗಡಿ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ

Suddi Udaya
error: Content is protected !!