March 7, 2026
ಪ್ರಮುಖ ಸುದ್ದಿ

ನದಿಗಳಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ:ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ

ಬೆಳ್ತಂಗಡಿ: ಗುರುವಾರ ಸಂಜೆ ಸುರಿದ ಮಳೆಗೆ ನದಿಗಳಲ್ಲಿ ಉಕ್ಕಿ ಹರಿಯುತ್ತಿದೆ. ಗಾಳಿ,ಮಳೆಗೆ ಮರ ಬಿದ್ದ ಪರಿಣಾಮ ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ ಯಾಯಿತು.

ಲಾಯಿಲ ಸೋಮಾವತಿ ನದಿ ಉಕ್ಕಿ ಹರಿಯುತ್ತಿರುವುದು

ಧಮ೯ಸ್ಥಳ ನೇತ್ರಾವತಿ ಸ್ನಾನ ಘಟ್ಟ
ಶಿಶಿಲದಲ್ಲಿ ಕಿಂಡಿ ಅಣೆಕಟ್ಟು ವರೆಗೆ ಪ್ರವಾಹ ಹರಿದು ಬಂದಿದೆ. ಕೊಲ್ಲಿ ಕಂಬಳ ಕರೆ ತನಕ ಪ್ರವಾಹ ಬಂದಿದೆ.

ಕೊಲ್ಲಿ ದೇವಸ್ಥಾನದ ಬಳಿಯ ನೇತ್ರಾವತಿ ನದಿ

ಧಮ೯ಸ್ಥಳ ನೇತ್ರಾವತಿ. ಸ್ನಾನ ಘಟ್ಟದಲ್ಲಿ ಪ್ರವಾಹ ಉಕ್ಕಿ ಹರಿಯುತ್ತಿದ್ದು, ದಬೆ೯ದಡ್ಡದಲ್ಲಿ ಕಪಿಲ ನದಿಯಲ್ಲಿ ಪ್ರವಾಹ ಬಂದಿದೆ.

ನಾವೂರು ಕೈ ಕೈಕಂಬದಲ್ಲಿ ರಸ್ತೆಗೆ ಮರ ಬಿದ್ದಿರುವುದು

ಶಿಶಿಲ ದೇವಸ್ಥಾನದ ಬಳಿಯ ಕಿಂಡಿ ಅಣೆಕಟ್ಟು ಮುಳುಗಿರುವುದು

——————————————————-

ಪಜಿರಡ್ಕದಲ್ಲಿ‌ ದೇವಸ್ಥಾನದ ತನಕ ನೀರು ಹರಿದು ಬಂದಿದೆ. ನಾವೂರು ಕೈಕಂಬದಲ್ಲಿ ರಸ್ತೆಗೆ ಸಂಚಾರಕ್ಕೆ ಅಡ್ಡಿಯಾಗಿದೆ.

——————————————————

ದಬೆ೯ತಡ್ಕ ಮತ್ತು ಕಲ್ಮಂಜದ ಪಜಿರಡ್ಕ ದಲ್ಲಿ‌ ಪ್ರವಾಹ

Related posts

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು

Suddi Udaya

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

Suddi Udaya

ತಾಲೂಕು ಮಟ್ಟದ ಕ್ರೀಡಾ ಕೂಟ: ಮಚ್ಚಿನ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya
error: Content is protected !!