26.9 C
ಪುತ್ತೂರು, ಬೆಳ್ತಂಗಡಿ
June 7, 2025
ಪ್ರಮುಖ ಸುದ್ದಿ

ನದಿಗಳಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ:ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ

ಬೆಳ್ತಂಗಡಿ: ಗುರುವಾರ ಸಂಜೆ ಸುರಿದ ಮಳೆಗೆ ನದಿಗಳಲ್ಲಿ ಉಕ್ಕಿ ಹರಿಯುತ್ತಿದೆ. ಗಾಳಿ,ಮಳೆಗೆ ಮರ ಬಿದ್ದ ಪರಿಣಾಮ ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ ಯಾಯಿತು.

ಲಾಯಿಲ ಸೋಮಾವತಿ ನದಿ ಉಕ್ಕಿ ಹರಿಯುತ್ತಿರುವುದು

ಧಮ೯ಸ್ಥಳ ನೇತ್ರಾವತಿ ಸ್ನಾನ ಘಟ್ಟ
ಶಿಶಿಲದಲ್ಲಿ ಕಿಂಡಿ ಅಣೆಕಟ್ಟು ವರೆಗೆ ಪ್ರವಾಹ ಹರಿದು ಬಂದಿದೆ. ಕೊಲ್ಲಿ ಕಂಬಳ ಕರೆ ತನಕ ಪ್ರವಾಹ ಬಂದಿದೆ.

ಕೊಲ್ಲಿ ದೇವಸ್ಥಾನದ ಬಳಿಯ ನೇತ್ರಾವತಿ ನದಿ

ಧಮ೯ಸ್ಥಳ ನೇತ್ರಾವತಿ. ಸ್ನಾನ ಘಟ್ಟದಲ್ಲಿ ಪ್ರವಾಹ ಉಕ್ಕಿ ಹರಿಯುತ್ತಿದ್ದು, ದಬೆ೯ದಡ್ಡದಲ್ಲಿ ಕಪಿಲ ನದಿಯಲ್ಲಿ ಪ್ರವಾಹ ಬಂದಿದೆ.

ನಾವೂರು ಕೈ ಕೈಕಂಬದಲ್ಲಿ ರಸ್ತೆಗೆ ಮರ ಬಿದ್ದಿರುವುದು

ಶಿಶಿಲ ದೇವಸ್ಥಾನದ ಬಳಿಯ ಕಿಂಡಿ ಅಣೆಕಟ್ಟು ಮುಳುಗಿರುವುದು

——————————————————-

ಪಜಿರಡ್ಕದಲ್ಲಿ‌ ದೇವಸ್ಥಾನದ ತನಕ ನೀರು ಹರಿದು ಬಂದಿದೆ. ನಾವೂರು ಕೈಕಂಬದಲ್ಲಿ ರಸ್ತೆಗೆ ಸಂಚಾರಕ್ಕೆ ಅಡ್ಡಿಯಾಗಿದೆ.

——————————————————

ದಬೆ೯ತಡ್ಕ ಮತ್ತು ಕಲ್ಮಂಜದ ಪಜಿರಡ್ಕ ದಲ್ಲಿ‌ ಪ್ರವಾಹ

Related posts

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya

ಪರಾಮರ್ಶೆ ಸಮಿತಿಯ ಮುಖ್ಯಸ್ಥ ಮಾಜಿ ರಾಜ್ಯಸಭಾ ಸದಸ್ಯರಾದ ಬಿ ಇಬ್ರಾಹಿಂರಿಗೆ ಅಗೌರವ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಮತ್ತು ಗ್ರಾಮೀಣ ಘಟಕದ ಖಂಡನೆ : ಆರೋಪಿತರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಕುವೆಟ್ಟು, ಉಜಿರೆ, ಇಳಂತಿಲ ಗ್ರಾಪಂ 3 ಸದಸ್ಯ ಸ್ಥಾನಕ್ಕೆ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ

Suddi Udaya
error: Content is protected !!