25.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿ

ನದಿಗಳಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ:ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ

ಬೆಳ್ತಂಗಡಿ: ಗುರುವಾರ ಸಂಜೆ ಸುರಿದ ಮಳೆಗೆ ನದಿಗಳಲ್ಲಿ ಉಕ್ಕಿ ಹರಿಯುತ್ತಿದೆ. ಗಾಳಿ,ಮಳೆಗೆ ಮರ ಬಿದ್ದ ಪರಿಣಾಮ ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ ಯಾಯಿತು.

ಲಾಯಿಲ ಸೋಮಾವತಿ ನದಿ ಉಕ್ಕಿ ಹರಿಯುತ್ತಿರುವುದು

ಧಮ೯ಸ್ಥಳ ನೇತ್ರಾವತಿ ಸ್ನಾನ ಘಟ್ಟ
ಶಿಶಿಲದಲ್ಲಿ ಕಿಂಡಿ ಅಣೆಕಟ್ಟು ವರೆಗೆ ಪ್ರವಾಹ ಹರಿದು ಬಂದಿದೆ. ಕೊಲ್ಲಿ ಕಂಬಳ ಕರೆ ತನಕ ಪ್ರವಾಹ ಬಂದಿದೆ.

ಕೊಲ್ಲಿ ದೇವಸ್ಥಾನದ ಬಳಿಯ ನೇತ್ರಾವತಿ ನದಿ

ಧಮ೯ಸ್ಥಳ ನೇತ್ರಾವತಿ. ಸ್ನಾನ ಘಟ್ಟದಲ್ಲಿ ಪ್ರವಾಹ ಉಕ್ಕಿ ಹರಿಯುತ್ತಿದ್ದು, ದಬೆ೯ದಡ್ಡದಲ್ಲಿ ಕಪಿಲ ನದಿಯಲ್ಲಿ ಪ್ರವಾಹ ಬಂದಿದೆ.

ನಾವೂರು ಕೈ ಕೈಕಂಬದಲ್ಲಿ ರಸ್ತೆಗೆ ಮರ ಬಿದ್ದಿರುವುದು

ಶಿಶಿಲ ದೇವಸ್ಥಾನದ ಬಳಿಯ ಕಿಂಡಿ ಅಣೆಕಟ್ಟು ಮುಳುಗಿರುವುದು

——————————————————-

ಪಜಿರಡ್ಕದಲ್ಲಿ‌ ದೇವಸ್ಥಾನದ ತನಕ ನೀರು ಹರಿದು ಬಂದಿದೆ. ನಾವೂರು ಕೈಕಂಬದಲ್ಲಿ ರಸ್ತೆಗೆ ಸಂಚಾರಕ್ಕೆ ಅಡ್ಡಿಯಾಗಿದೆ.

——————————————————

ದಬೆ೯ತಡ್ಕ ಮತ್ತು ಕಲ್ಮಂಜದ ಪಜಿರಡ್ಕ ದಲ್ಲಿ‌ ಪ್ರವಾಹ

Related posts

ನಿಡ್ಲೆ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ. 229.69 ಕೋಟಿ ವ್ಯವಹಾರ, ರೂ.1.03 ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಟ್

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರಿಂದ ಅತ್ಯಾಚಾರ:ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya
error: Content is protected !!